Tuesday, October 14, 2025

jewellary shop

Dehli: ನವಗ್ರಹ ಸಿನಿಮಾ ಶೈಲಿಯಲ್ಲಿ ಚಿನ್ನದ ಅಂಗಡಿ ಕಳ್ಳತನ.!

ದೆಹಲಿ: ರಾಜ್ಯದಾನಿ ದೆಹಲಿಯಲ್ಲಿ ಯಾರು ಊಹಿಸದಂತಹ ದರೋಡೆಯೊಂದು ನಡೆದಿದೆ. ದೆಹಲಿಯ ಬೋಗಾಲ್ ಇನ್ನುವ ಪ್ರದೇಶದಲ್ಲಿ ಜನರಿಲ್ಲದ ವೇಳೆ ಬಲಿಷ್ಟವಾದ ಕೋಣೆಯ ಗೋಡೆಯನ್ನು ಕೊರೆದು ತೂತುಮಾಡಿ ಸುಮಾರು 25 ಕೊಟಿ ರೂ ಬೆಲೆಬಾಳುವ ಬಂಗಾರದ ಆಭರಣಗಳನ್ನು ಕಳ್ಳತನ ಮಾಡಿ ಪರಾರಿಯಾಗಿದ್ದಾರೆ ಎಂದು ಅಂಗಡಿಯ ಮಾಲಿಕರು ತಿಳಿಸಿದರು. ಭಾನುವಾರ ರಜೆ ಇರುವ ಕಾರಣ ಅಂಗಡಿಯನ್ನು ಮುಚ್ಚಲಾಗಿತ್ತು ನಂತರ ಮಂಗಳವಾರ...

WhatsApp: ಸ್ಕ್ರೀನ್ ಶಾಟ್ ತೋರಿಸಿ 2 ಲಕ್ಷದ ಚಿನ್ನದ ನಾಣ್ಯದೊಂದಿಗೆ ಪರಾರಿಯಾದ ವಂಚಕ

ಗುರುಗ್ರಾಮ್: ಇಲ್ಲೊಬ್ಬ ಚಾಲಾಕಿ ವಂಚಕ ಚಿನ್ನಾಭರಣದ ಅಂಗಡಿಯವರನ್ನೇ ಮೋಸ ಮಾಡಿ ಬರೋಬ್ಬರಿ 2 ಲಕ್ಷದ ಚಿನ್ನದ ನಾಣ್ಯಗಳನ್ನು ಎಗರಿಸಿಕೊಂಡು ಹೋಗಿದ್ದಾನೆ. ಹೌದು ಗುರುಗ್ರಾಮದ ಚಿನ್ನಾಭರಣ ಮಳಿಗೆಗೆ ಬಂದಿದ್ದಂತಹ ಅಪರಿಚಿತ ವ್ಯಕ್ತಿಯೊಬ್ಬ ಚಿನ್ನದ ನಾಣ್ಯಗಳನ್ನು ಕೊಂಡುಕೊಳ್ಳುವುದಾಗಿ ಹಾಗೂ  ಹಣವನ್ನು ಆನ್ಲೈನ್ ಮೂಲಕ ಪಾವತಿ ಮಾಡುವುದಾಗಿ ಹೇಳಿದ್ದಾನೆ ಇದಕ್ಕೆ ಒಪ್ಪಿದಂತಹ ಅಂಗಡಿಯ ಮಾಲೀಕರಾದ ಅನುರಾದ ಪತಿಯ ಬ್ಯಾಂಕ್ ದಾಖಲೆಗಳನ್ನು...
- Advertisement -spot_img

Latest News

ಯತ್ನಾಳ್ ಒಪ್ಪಿದರೆ ಶಿವಸೇನೆಗೆ ಎಂಟ್ರಿ ಖಚಿತ!

ವಿಜಯಪುರ ಶಾಸಕರಾದ ಬಸನಗೌಡ ಪಾಟೀಲ ಯತ್ನಾಳ ಹಾಗೂ ನಮ್ಮ ಉದ್ದೇಶ ಒಂದೇ ಆಗಿದೆ. ಅವರು ಒಪ್ಪಿದರೆ, ಶಿವಸೇನೆಗೆ ಸೇರಿಸಿಕೊಳ್ಳಲು ನಾವು ಸಿದ್ಧರಾಗಿದ್ದೇವೆ ಎಂದು ಶಿವಸೇನೆ ಕರ್ನಾಟಕ...
- Advertisement -spot_img