Saturday, May 10, 2025

#jewellary shop owner

e store-ರಿಯಾಯಿತಿ ದರದಲ್ಲಿ ಸಾಮಾಗ್ರಿ ನೀಡುವುದಾಗಿ ಕೋಟಿಗಟ್ಟಲೆ ವಂಚನೆ

ದಾವಣಗೆರೆ: ಮಾತು ಬಲ್ಲವನಿಗೆ ಜಗಳವಿಲ್ಲ ಎಂಬ ಮಾತು ಕೇಳಿದ್ದೆವು ಆದರೆ ಈಗ ಮಾತು ಬಲ್ಲವರು ಮೋಸಗಾರ ಎಂಬ ಮಾತು ಚಾಲ್ತಿಯಲ್ಲಿದೆ ಎಂಬುದು ಸಾಬೀತಾಗಿದೆ.ಯಾಕೆಂದರೆ ಯಾರೋ ಒಬ್ಬ ಅಪರಿಚಿತ ವ್ಯಕ್ತಿ ಮಾತುಬಲ್ಲವನಾಗಿದ್ದರೆ ಜನ ಅವನಿಂದ ಸಲೀಸಾಗಿ ಮೋಸಹೋಗುತ್ತಾರೆ ಇಲ್ಲಿಯ ಜನರು ಸಹ ಅವರ ಮಾತಿಗೆ ಮರುಳಾಗಿ ಕೈಯಲ್ಲಿರರುವ ದುಡ್ಡು ಕಳೆದುಕೊಂಡು ಈಗ ಠಾಣೆ ಮೆಟ್ಟಿಲೇರಿದ್ದಾರೆ. ಹೌದು ಸ್ನೇಹಿತರೆ...
- Advertisement -spot_img

Latest News

ಪಾಕಿಗಳೊಂದಿಗೆ ಸೆಣಸಾಡಿ ಶೌರ್ಯ : ಗುಂಡಿನ ಚಕಮಕಿಯಲ್ಲಿ ಆಂಧ್ರದ ಯೋಧ ಹುತಾತ್ಮ..!

ಆಪರೇಷನ್‌ ಸಿಂಧೂರ್‌ ವಿಶೇಷ : ನವದೆಹಲಿ : ಜಮ್ಮು ಮತ್ತು ಕಾಶ್ಮೀರದ ಗಡಿ ನಿಯಂತ್ರಣ ರೇಖೆಯಲ್ಲಿ ಭಾರತ ಮತ್ತು ಪಾಕಿಸ್ತಾನದ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಆಂಧ್ರಪ್ರದೇಶ...
- Advertisement -spot_img