Wednesday, February 4, 2026

#jewellary shop owner

e store-ರಿಯಾಯಿತಿ ದರದಲ್ಲಿ ಸಾಮಾಗ್ರಿ ನೀಡುವುದಾಗಿ ಕೋಟಿಗಟ್ಟಲೆ ವಂಚನೆ

ದಾವಣಗೆರೆ: ಮಾತು ಬಲ್ಲವನಿಗೆ ಜಗಳವಿಲ್ಲ ಎಂಬ ಮಾತು ಕೇಳಿದ್ದೆವು ಆದರೆ ಈಗ ಮಾತು ಬಲ್ಲವರು ಮೋಸಗಾರ ಎಂಬ ಮಾತು ಚಾಲ್ತಿಯಲ್ಲಿದೆ ಎಂಬುದು ಸಾಬೀತಾಗಿದೆ.ಯಾಕೆಂದರೆ ಯಾರೋ ಒಬ್ಬ ಅಪರಿಚಿತ ವ್ಯಕ್ತಿ ಮಾತುಬಲ್ಲವನಾಗಿದ್ದರೆ ಜನ ಅವನಿಂದ ಸಲೀಸಾಗಿ ಮೋಸಹೋಗುತ್ತಾರೆ ಇಲ್ಲಿಯ ಜನರು ಸಹ ಅವರ ಮಾತಿಗೆ ಮರುಳಾಗಿ ಕೈಯಲ್ಲಿರರುವ ದುಡ್ಡು ಕಳೆದುಕೊಂಡು ಈಗ ಠಾಣೆ ಮೆಟ್ಟಿಲೇರಿದ್ದಾರೆ. ಹೌದು ಸ್ನೇಹಿತರೆ...
- Advertisement -spot_img

Latest News

ನಿಮ್ಮ ಈ ಆರೋಪ ಬೌದ್ಧಿಕ ದಿವಾಳಿತನ ತೋರಿಸುತ್ತದೆ: ಬಿ.ಕೆ.ಹರಿಪ್ರಸಾದ್‌ಗೆ ಸುರೇಶ್ ಕುಮಾರ್ ತಿರುಗೇಟು

Political News: ಉತ್ತರಕನ್ನಡ ಜಿಲ್ಲೆಯ ಸಿದ್ದಾಪುರದಲ್ಲಿ ಜ್ಯೋತಿಷಿ ಕಮಲಾಕರ ಭಟ್ ಸುಚಿತ್ರಾ ಎಂಬುವರ ಜತೆ ಅನೈತಿಕ ಸಂಬಂಧವಿರಿಸಿದ್ದು, ಆ ಕೇಸ್‌ನಲ್ಲಿ ಓರ್ವ ವ್ಯಕ್ತಿಯ ಹತ್ಯೆಯೂ ನಡೆದಿದೆ. ಕಮಲಾಕರ್...
- Advertisement -spot_img