Wednesday, May 13, 2026

#jewellary shop owner

e store-ರಿಯಾಯಿತಿ ದರದಲ್ಲಿ ಸಾಮಾಗ್ರಿ ನೀಡುವುದಾಗಿ ಕೋಟಿಗಟ್ಟಲೆ ವಂಚನೆ

ದಾವಣಗೆರೆ: ಮಾತು ಬಲ್ಲವನಿಗೆ ಜಗಳವಿಲ್ಲ ಎಂಬ ಮಾತು ಕೇಳಿದ್ದೆವು ಆದರೆ ಈಗ ಮಾತು ಬಲ್ಲವರು ಮೋಸಗಾರ ಎಂಬ ಮಾತು ಚಾಲ್ತಿಯಲ್ಲಿದೆ ಎಂಬುದು ಸಾಬೀತಾಗಿದೆ.ಯಾಕೆಂದರೆ ಯಾರೋ ಒಬ್ಬ ಅಪರಿಚಿತ ವ್ಯಕ್ತಿ ಮಾತುಬಲ್ಲವನಾಗಿದ್ದರೆ ಜನ ಅವನಿಂದ ಸಲೀಸಾಗಿ ಮೋಸಹೋಗುತ್ತಾರೆ ಇಲ್ಲಿಯ ಜನರು ಸಹ ಅವರ ಮಾತಿಗೆ ಮರುಳಾಗಿ ಕೈಯಲ್ಲಿರರುವ ದುಡ್ಡು ಕಳೆದುಕೊಂಡು ಈಗ ಠಾಣೆ ಮೆಟ್ಟಿಲೇರಿದ್ದಾರೆ. ಹೌದು ಸ್ನೇಹಿತರೆ...
- Advertisement -spot_img

Latest News

Special Story: ಯೂರೋಪ್ ಪ್ರವಾಸಕ್ಕೆ ಹೋದಾಗ ಇಂಥ ಸ್ಕ್ಯಾಮ್‌ಗಳಿಗೆ ಬಲಿಯಾಗಬೇಡಿ..

Special Story: ಇತ್ತೀಚೆಗೆ ಜನ ಪ್ಯಾಕೇಜ್ ಪ್ರವಾಸ ಎಂದು ಹೆಚ್ಚು ವಿದೇಶಗಳಿಗೆ ಹೋಗುತ್ತಿದ್ದಾರೆ. ಭಾರತದ ಹಲವು ಪ್ರವಾಸಿ ತಾಣಗಳಲ್ಲೂ ಸ್ಕ್ಯಾಮ್ ನಡೆಯುತ್ತದೆ. ಆದರೆ ಇಲ್ಲಿನ ಭಾಷೆ,...
- Advertisement -spot_img