ಚಿನ್ನದ ದರ ದಿನದಿಂದ ದಿನಕ್ಕೆ ಏರುತ್ತಿರುವ ನಡುವೆ, ಒಂದು ವರ್ಷದವರೆಗೆ ಅನಗತ್ಯವಾಗಿ ಚಿನ್ನ ಖರೀದಿ ಮಾಡದಂತೆ ಪ್ರಧಾನಿ ನರೇಂದ್ರ ಮೋದಿ ಅವರು ನೀಡಿದ ಕರೆ ಚರ್ಚೆಗೆ ಕಾರಣವಾಗಿದೆ. ಈ ಹಿನ್ನೆಲೆಯಲ್ಲಿ ರಾಜ್ಯದ ಅಕ್ಕಸಾಲಿಗರು ಹಾಗೂ ಚಿನ್ನಾಭರಣ ವ್ಯಾಪಾರಿಗಳಲ್ಲಿ ಆತಂಕ ವ್ಯಕ್ತವಾಗಿದೆ. ಹುಬ್ಬಳ್ಳಿಯ ಸರಾಫ್ ಸಂಘದ ಅಧ್ಯಕ್ಷ ಪರಶುರಾಮ ಚಿಲ್ಲಾಳ ಅವರು ಪ್ರತಿಕ್ರಿಯಿಸಿ, ದೇಶದಲ್ಲಿ ಚಿನ್ನ...
ಬೆಂಗಳೂರು: ಕೆಪಿಸಿಸಿ ಕಚೇರಿಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಧ್ವಜಾರೋಹಣ ಕಾರ್ಯಕ್ರಮ ನಡೆಯಿತು. ಧ್ವಜಾರೋಹಣ ನೆರವೇರಿಸಿದ ಬಳಿಕ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅವರು ಮಾತನಾಡಿ,...