Thursday, April 30, 2026

jhansi

ರಾಷ್ಟ್ರಧ್ವಜಕ್ಕೆ ಅವಮಾನ: ವೀಡಿಯೋ ವೈರಲ್..

ಝಾನ್ಸಿ(ಉತ್ತರಪ್ರದೇಶ): ಭಾರತೀಯರಿಗೆ ಭಾರತದ ಮೇಲೆ ಇರುವಷ್ಟೇ ಪ್ರೀತಿ ಗೌರವ ನ್ಮಮ ರಾಷ್ಟ್ರೀಯ ಧ್ವಜದ ಮೇಲಿದೆ. ತ್ರಿವರ್ಣ ಧ್ವಜಕ್ಕೆ ಅಗೌರವ ತೋರಿದರೆ, ಅಂಥವರ ಮೇಲೆ ಕಾನೂನು ಕ್ರಮ ಕೈಗೊಳ್ಳಲಾಗತ್ತೆ ಅನ್ನೋದು ಎಲ್ಲರಿಗೂ ಗೊತ್ತು. ಆದರೂ ಕೂಡ ಓರ್ವ ವ್ಯಕ್ತಿ ಹಣ್ಣು ಸ್ವಚ್ಛ ಮಾಡಲು, ತ್ರಿವರ್ಣ ಧ್ವಜದ ಬಳಕೆ ಮಾಡಿದ್ದಾನೆ. ಉತ್ತರಪ್ರದೇಶದ ಝಾನ್ಸಿ ಎಂಬ ಸ್ಥಳದಲ್ಲಿ ಈ ಘಟನೆ...
- Advertisement -spot_img

Latest News

ಧಾರವಾಡದಲ್ಲಿ ಹೀಟ್ ಸ್ಟ್ರೋಕ್ ಪ್ರಕರಣಗಳನ್ನು ತಡೆಗಟ್ಟಲು ವಿಶೇಷ ವಾರ್ಡ್.

ಹುಬ್ಬಳ್ಳಿ- ಧಾರವಾಡ ಮಹಾನಗರ ಹಾಗೂ ಧಾರವಾಡ ಜಿಲ್ಲೆಯಲ್ಲಿ ದಿನೇದಿನೇ ಉಷ್ಣಾಂಶ ಹೆಚ್ಚುತ್ತಿದ್ದು, ಬಿಸಿಗಾಳಿ ಜನಜೀವನದ ಮೇಲೆ ಪರಿಣಾಮ ಬೀರುತ್ತಿದೆ. ವೃದ್ಧರು, ಮಕ್ಕಳು ಹಾಗೂ ಗರ್ಭಿಣಿಯರು ಹೆಚ್ಚಿನ...
- Advertisement -spot_img