Saturday, August 29, 2026

Jharkhand educational minister

ಅನಾರೋಗ್ಯದಿಂದ ಬಳಲುತ್ತಿದ್ದ ಜಾರ್ಖಂಡ ಶಿಕ್ಷಣ ಸಚಿವ ನಿಧನ..

ಜಾರ್ಖಂಡ್: ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಜಾರ್ಖಂಡ್ ಸಚಿವ ಜಗರ್ನಾಥ್ ಮಹತೋ, ಗುರುವಾರ ಬೆಳಿಗ್ಗೆ ಚೆನ್ನೈನ ಅಪೋಲೋ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಈ ಮುನ್ನ ಅವ್ರಿಗೆ ಕೊರೊನಾ ತಗುಲಿತ್ತು. ಹಾಗಾಗಿ ಶ್ವಾಸಕೋಶದ ಕಸಿ ಮಾಡಲಾಗಿತ್ತು. ಇದಾದ ಬಳಿ ಅವರ ಆರೋಗ್ಯ ಪದೇ ಪದೇ ಹದಗೆಡಲಾರಂಭಿಸಿತ್ತು. ಕೆಲ ದಿನಗಳ ಹಿಂದೆ ಅಧಿವೇಶನ ನಡೆಯುವಾಗ, ಹಠಾತ್ತನೇ ಸಚಿವರ ಆರೋಗ್ಯ ಹಾಳಾಗಿತ್ತು....
- Advertisement -spot_img

Latest News

2028ಕ್ಕೆ ಬಿಗ್ ಫೈಟ್ ಫಿಕ್ಸ್? ನಾಗೇಂದ್ರ Vs ಶ್ರೀರಾಮುಲು!

ಮಾಜಿ ಸಚಿವ ಬಿ. ನಾಗೇಂದ್ರ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ನೀಡಿದ್ದ ʼಜನತಾ ನ್ಯಾಯಾಲಯಕ್ಕೆ ಬನ್ನಿʼ ಎಂಬ ಸವಾಲಿಗೆ ಬಿಜೆಪಿ ನಾಯಕ ಬಿ....
- Advertisement -spot_img