Monday, March 2, 2026

Jharkhand educational minister

ಅನಾರೋಗ್ಯದಿಂದ ಬಳಲುತ್ತಿದ್ದ ಜಾರ್ಖಂಡ ಶಿಕ್ಷಣ ಸಚಿವ ನಿಧನ..

ಜಾರ್ಖಂಡ್: ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಜಾರ್ಖಂಡ್ ಸಚಿವ ಜಗರ್ನಾಥ್ ಮಹತೋ, ಗುರುವಾರ ಬೆಳಿಗ್ಗೆ ಚೆನ್ನೈನ ಅಪೋಲೋ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಈ ಮುನ್ನ ಅವ್ರಿಗೆ ಕೊರೊನಾ ತಗುಲಿತ್ತು. ಹಾಗಾಗಿ ಶ್ವಾಸಕೋಶದ ಕಸಿ ಮಾಡಲಾಗಿತ್ತು. ಇದಾದ ಬಳಿ ಅವರ ಆರೋಗ್ಯ ಪದೇ ಪದೇ ಹದಗೆಡಲಾರಂಭಿಸಿತ್ತು. ಕೆಲ ದಿನಗಳ ಹಿಂದೆ ಅಧಿವೇಶನ ನಡೆಯುವಾಗ, ಹಠಾತ್ತನೇ ಸಚಿವರ ಆರೋಗ್ಯ ಹಾಳಾಗಿತ್ತು....
- Advertisement -spot_img

Latest News

Shivamogga: ದುಬೈನಲ್ಲಿರುವ ಕನ್ನಡಿಗರೆಲ್ಲ ಸುರಕ್ಷಿತವಾಗಿದ್ದಾರೆ: ಸಿಎಂ ಸಿದ್ದರಾಮಯ್ಯ

Political News: ಇರಾನ್‌ನ ಸರ್ವೋಚ್ಚ ನಾಯಕ ಆಯಾತೊಲ್ಲಾ ಅಲಿ ಖಮೇನಿ ಹತ್ಯೆ ಬಗ್ಗೆ ಮತ್ತು ದುಬೈನಲ್ಲಿ ಕನ್ನಡಿಗರ ಸುರಕ್ಷತೆ ಬಗ್ಗೆ ಸಿಎಂ ಸಿದ್ದರಾಮಯ್ಯ ಮಾಧ್ಯಮದ ಜತೆ...
- Advertisement -spot_img