Wednesday, May 20, 2026

Jharkhand educational minister

ಅನಾರೋಗ್ಯದಿಂದ ಬಳಲುತ್ತಿದ್ದ ಜಾರ್ಖಂಡ ಶಿಕ್ಷಣ ಸಚಿವ ನಿಧನ..

ಜಾರ್ಖಂಡ್: ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಜಾರ್ಖಂಡ್ ಸಚಿವ ಜಗರ್ನಾಥ್ ಮಹತೋ, ಗುರುವಾರ ಬೆಳಿಗ್ಗೆ ಚೆನ್ನೈನ ಅಪೋಲೋ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಈ ಮುನ್ನ ಅವ್ರಿಗೆ ಕೊರೊನಾ ತಗುಲಿತ್ತು. ಹಾಗಾಗಿ ಶ್ವಾಸಕೋಶದ ಕಸಿ ಮಾಡಲಾಗಿತ್ತು. ಇದಾದ ಬಳಿ ಅವರ ಆರೋಗ್ಯ ಪದೇ ಪದೇ ಹದಗೆಡಲಾರಂಭಿಸಿತ್ತು. ಕೆಲ ದಿನಗಳ ಹಿಂದೆ ಅಧಿವೇಶನ ನಡೆಯುವಾಗ, ಹಠಾತ್ತನೇ ಸಚಿವರ ಆರೋಗ್ಯ ಹಾಳಾಗಿತ್ತು....
- Advertisement -spot_img

Latest News

ನಾ ನಾಯಕಿ : ಹಿಂದೂ ಮುಸ್ಲಿಂ ಗಲಾಟೆ ಧರ್ಮ ಅಂದ್ರೆ ಏನು? | Najma Nazeer Chikkanerale Podcast

Political News: ಕಾಂಗ್ರೆಸ್ ನಾಯಕಿಯಾಗಿರುವ ನಜ್ಮಾ ಚಿಕ್ಕನೇರಳೆ ಸಂದರ್ಶನದಲ್ಲಿ ಮಾತನಾಡಿದ್ದು, ಧರ್ಮ ಎಂದರೇನು ಎಂದು ತಮ್ಮದೇ ರೀತಿಯಲ್ಲಿ ವಿವರಿಸಿದ್ದಾರೆ. https://youtu.be/p2xaMa9jv0c ಈ ಬಗ್ಗೆ ಮಾತನಾಡಿರುವ ನಜ್ಮಾ, ನನ್ನ ಊರಲ್ಲಿ...
- Advertisement -spot_img