Sunday, August 9, 2026

jiletin blaast

ಸ್ಫೋಟಕ್ಕೆ ಕಾರಣ ಇನ್ನೂ ನಿಗೂಢ

ಹಾಸನ ಜಿಲ್ಲೆಯ ಆಲೂರಿನ ಮನೆಯೊಂದ್ರಲ್ಲಿ ಸ್ಫೋಟ ಸಂಭವಿಸಿದ್ದು, ದಂಪತಿ ಗಂಭೀರವಾಗಿ ಗಾಯಗೊಂಡಿದ್ದಾರೆ. 40 ವರ್ಷದ ಸುದರ್ಶನ್‌ ಆಚಾರ್, 28 ವರ್ಷದ ಕಾವ್ಯ ಸ್ಥಿತಿ ಗಂಭೀರವಾಗಿದ್ದು, ಅದೃಷ್ಟವಷಾತ್ ಮಕ್ಕಳಿಬ್ಬರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸೆಪ್ಟೆಂಬರ್‌ 29ರ ರಾತ್ರಿ 8.15ರ ಸುಮಾರಿಗೆ ಸ್ಫೋಟ ಸಂಭವಿಸಿದೆ. ಸುದರ್ಶನ್‌ ಮರಗೆಲಸ ಮಾಡ್ತಿದ್ದು, ಹಂದಿ ಬೇಟೆಗಾಗಿ ಬಳಸುತ್ತಿದ್ದ ಜಿಲೆಟಿನ್‌ ಕಡ್ಡಿಯನ್ನ ಸರಬರಾಜು ಮಾಡುತ್ತಿದ್ರು ಎನ್ನಲಾಗ್ತಿದೆ....

Mining-ಶಾಸಕ ಮುನಿರತ್ನ ವಿರುದ್ದ ತಹಶೀಲ್ದಾರರಿಂದ ದೂರು

ರಾಜಕೀಯ: ಆರ್ ಆರ್ ನಗರದ ಬಿಜೆಪಿ ಶಾಸಕ ಮುನಿರತ್ನ ನಾಯ್ಡು ಅವರು  ಗಣಿಗಾರಿಕೆ ನಡೆಸುತಿದ್ದು ಅನುಮತಿ ಪಡೆಯದೆ ಜಿಲೆಟಿನ್ ಬಳಸಿ  ಸ್ಫೋಟಕ ಗಳನ್ನು ಸಿಡಿಸಿದ್ದಕ್ಕಾಗಿ ಅವರ  ವಿರುದ್ದ ದೂರು ದಾಖಲಿಸಿ ಎಫ್ ಐ ಆರ್ ದಾಖಲಿಸಿರುವ ಘಟನೆ  ನಡೆದಿದೆ. ಪೋಲಿಸ್ ಮೂಲಗಳ ಪ್ರಕಾರ ಆರ್ ಆರ್ ನಗರ ಶಾಸಕ ಮುನಿರತ್ನ ನಾಯ್ಡು ಮತ್ತವರ ಸಂಗಡಿರರು ಬೆಂಗಳೂರು...
- Advertisement -spot_img

Latest News

Hubli News: ಜನರ ಭಕ್ತಿಯ ದುರುಪಯೋಗ: ಮಾರ್ಡನ್ ಅವಧೂತನ ಅಸಲಿ ಮುಖ ಬಯಲು

Hubli News: ಜನ ಮರಳೋ… ಜಾತ್ರೆ ಮರಳೋ… ಮಾನವ ಚಂದ್ರನ ಮೇಲೆ ವಾಸಿಸುವ ಕನಸು ಕಾಣುತ್ತಿದ್ದಾನೆ. ವಿಜ್ಞಾನ, ತಂತ್ರಜ್ಞಾನ ದಿನದಿಂದ ದಿನಕ್ಕೆ ಹೊಸ ಎತ್ತರಕ್ಕೆ ಏರುತ್ತಿದೆ....
- Advertisement -spot_img