Sunday, June 1, 2025

jillla panchayath ceo

ಐಎಎಸ್‌ ಅಧಿಕಾರಿಯ ದೌಲತ್ತು! ಜನಸ್ಪಂದನದಲ್ಲಿ ಮೊಬೈಲ್‌ ಆಟ; ಕೇಳೋರಿಲ್ಲ ಜನರ ಸಂಕಟ

ರಾಮನಗರ: ರಾಜ್ಯದಲ್ಲಿ ಸಮರ್ಪಕವಾಗಿ ಮಳೆಯಾಗದೆ ಜನರು ಸಂಕಷ್ಟದಲ್ಲಿದ್ದಾರೆ. 236 ತಾಲೂಕುಗಳಲ್ಲಿ 216 ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಗಿದೆ. ಇನ್ನು ರಾಜ್ಯ ಸರ್ಕಾರ ಜನರ ಸಂಕಷ್ಟಗಳಿಗೆ ಸ್ಪಂದಿಸುವ ನಿಟ್ಟಿನಲ್ಲಿ ಮಾಡುತ್ತಿರುವ ಜನಸ್ಪಂದನ ಸಭೆಯಲ್ಲಿ ಐಎಎಸ್‌ ಅಧಿಕಾರಿಯೊಬ್ಬರು (‌IAS Officer) ವೇದಿಕೆಯಲ್ಲಿ ಮೊಬೈಲ್‌ ಗೇಮ್‌ ಆಡುತ್ತಾ ಕುಳಿತು ದೌಲತ್ತು ಮೆರೆದಿದ್ದಾರೆ. ರಾಮನಗರ ಜಿಪಂ ಸಿಇಒ ಅವರ ಈ ಕ್ರಮ...
- Advertisement -spot_img

Latest News

Hassan News: ಚಿನ್ನಕ್ಕಾಗಿ ಅನ್ನ ಹಾಕಿದ ಯಜಮಾನನ ಜೀವವನ್ನೇ ತೆಗೆದ ದುಷ್ಟರು

Hassan News: ಚಿನ್ನ, ದುಡ್ಡು ಅಂದ್ರೆ ಈಗಿನ ಕಾಲದಲ್ಲಿ ಕೆಲವರು ಮನುಷ್ಯತ್ವವನ್ನೇ ಮರೆತು ಬಿಡುತ್ತಿದ್ದಾರೆ. ಕೆಲ ದಿನಗಳ ಹಿಂದಷ್ಟೇ ಬೆಂಗಳೂರಿನಲ್ಲಿ, ಮಗಳ ಮದುವೆಗಾಗಿ ಚಿನ್ನ ಮಾಡಿದ್ದನ್ನು...
- Advertisement -spot_img