Monday, September 7, 2026

jillla panchayath ceo

ಐಎಎಸ್‌ ಅಧಿಕಾರಿಯ ದೌಲತ್ತು! ಜನಸ್ಪಂದನದಲ್ಲಿ ಮೊಬೈಲ್‌ ಆಟ; ಕೇಳೋರಿಲ್ಲ ಜನರ ಸಂಕಟ

ರಾಮನಗರ: ರಾಜ್ಯದಲ್ಲಿ ಸಮರ್ಪಕವಾಗಿ ಮಳೆಯಾಗದೆ ಜನರು ಸಂಕಷ್ಟದಲ್ಲಿದ್ದಾರೆ. 236 ತಾಲೂಕುಗಳಲ್ಲಿ 216 ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಗಿದೆ. ಇನ್ನು ರಾಜ್ಯ ಸರ್ಕಾರ ಜನರ ಸಂಕಷ್ಟಗಳಿಗೆ ಸ್ಪಂದಿಸುವ ನಿಟ್ಟಿನಲ್ಲಿ ಮಾಡುತ್ತಿರುವ ಜನಸ್ಪಂದನ ಸಭೆಯಲ್ಲಿ ಐಎಎಸ್‌ ಅಧಿಕಾರಿಯೊಬ್ಬರು (‌IAS Officer) ವೇದಿಕೆಯಲ್ಲಿ ಮೊಬೈಲ್‌ ಗೇಮ್‌ ಆಡುತ್ತಾ ಕುಳಿತು ದೌಲತ್ತು ಮೆರೆದಿದ್ದಾರೆ. ರಾಮನಗರ ಜಿಪಂ ಸಿಇಒ ಅವರ ಈ ಕ್ರಮ...
- Advertisement -spot_img

Latest News

Koppala News: ಸಿದ್ನೇಕೊಪ್ಪದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ ಸಂಭ್ರಮ

Koppala News: ಕೊಪ್ಪಳ ಜಿಲ್ಲೆಯ ಕುಕನೂರು ತಾಲೂಕಿನ ಸಿದ್ನೇಕೊಪ್ಪದಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ ಕಾರ್ಯಕ್ರಮವು ಅತ್ಯಂತ ಸಡಗರ ಮತ್ತು ಅರ್ಥಪೂರ್ಣವಾಗಿ ಜರುಗಿತು. ಭಾರತದ...
- Advertisement -spot_img