ರಾಮನಗರ: ರಾಜ್ಯದಲ್ಲಿ ಸಮರ್ಪಕವಾಗಿ ಮಳೆಯಾಗದೆ ಜನರು ಸಂಕಷ್ಟದಲ್ಲಿದ್ದಾರೆ. 236 ತಾಲೂಕುಗಳಲ್ಲಿ 216 ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಗಿದೆ. ಇನ್ನು ರಾಜ್ಯ ಸರ್ಕಾರ ಜನರ ಸಂಕಷ್ಟಗಳಿಗೆ ಸ್ಪಂದಿಸುವ ನಿಟ್ಟಿನಲ್ಲಿ ಮಾಡುತ್ತಿರುವ ಜನಸ್ಪಂದನ ಸಭೆಯಲ್ಲಿ ಐಎಎಸ್ ಅಧಿಕಾರಿಯೊಬ್ಬರು (IAS Officer) ವೇದಿಕೆಯಲ್ಲಿ ಮೊಬೈಲ್ ಗೇಮ್ ಆಡುತ್ತಾ ಕುಳಿತು ದೌಲತ್ತು ಮೆರೆದಿದ್ದಾರೆ.
ರಾಮನಗರ ಜಿಪಂ ಸಿಇಒ ಅವರ ಈ ಕ್ರಮ...
Doddaballapura News: ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಜಿಲ್ಲೆಯ ದೊಡ್ಡತುಮಕೂರು ವ್ಯವಸಾಾಯ ಸೇವಾ ಸಹಕಾರ ಸಂಘದ ಆಡಳಿತ ಮಂಡಳಿಯ 12 ನಿರ್ದೇಶಕ ಸ್ಥಾನಗಳಿಗೆ ನಡೆದ ಚುನಾವಣಾ ಫಲಿತಾಂಶ ಪ್ರಕಟವಾಗಿದೆ.
ಪ್ರಕಾಶ್,...