Tuesday, September 16, 2025

Jindal Steel Company

JSW Steel: ಜಿಂದಾಲ್‌ ಉಕ್ಕು ಕಂಪನಿಗೆ 3,677 ಎಕರೆ ಜಮೀನು ಮಾರಾಟ: ಸರ್ಕಾರದ ತೀರ್ಮಾನಕ್ಕೆ ಭಾರಿ ವಿರೋಧ

ಬೆಂಗಳೂರು: ಜಿಂದಾಲ್‌ ಉಕ್ಕು ಕಂಪನಿಗೆ ಬಳ್ಳಾರಿ ಜಿಲ್ಲೆಯಲ್ಲಿ ಒಟ್ಟು 3,677 ಎಕರೆ ಜಮೀನನ್ನು ಹಿಂದಿನ ಬಿಜೆಪಿ ಸರ್ಕಾರ ಮಾರಾಟ ಮಾಡಲು ಮುಂದಾಗಿದ್ದಾಗ ವಿರೋಧಿಸಿದ್ದ ಕಾಂಗ್ರೆಸ್​ ಇದೀಗ ಅದೇ ಜಿಂದಾಲ್​ ಕಂಪನಿಗೆ ಜಮೀನು ಮಾರಾಟ ಮಾಡಲು ನಿರ್ಧರಿಸಿದೆ. 2021ರಲ್ಲಿ ಬಿ.ಎಸ್‌.ಯಡಿಯೂರಪ್ನವರು ಮುಖ್ಯಮಂತ್ರಿಯಾಗಿದ್ದಾ ಜಿಂದಾಲ್​ ಕಂಪನಿಗೆ ಶುದ್ಧಕ್ರಯ ಪತ್ರ ಮಾಡಿ ಕೊಡುವ ತೀರ್ಮಾನವನ್ನು ಮಾಡಿತ್ತು. ಆಗ ಸರ್ಕಾರದ ನಿರ್ಧಾರವನ್ನು...

‘ನಾನು ಆರೋಪ ಮುಕ್ತನಾಗಿದ್ದೇನೆ, ಹಗುರವಾಗಿ ಮಾತಾಡಬೇಡಿ’- ಸಿಎಂಗೆ ಬಿಎಸ್ವೈ ತಿರುಗೇಟು

ಬೆಂಗಳೂರು: ಜಿಂದಾಲ್ ಭೂಮಿ ಪರಭಾರೆ ವಿಚಾರದಲ್ಲಿ ರಾಜಕೀಯ ನಾಯಕರ ಕೆಸರೆರಚಾಟ ಮುಂದುವರಿದಿದೆ. ಜಿಂದಾಲ್ ಭೂಮಿ ವಿಚಾರವಾಗಿ ಯಡಿಯೂರಪ್ಪ ಸಿಎಂ ಆಗಿದ್ದಾಗ 20 ಕೋಟಿ ರೂಪಾಯಿ ಕಿಕ್ ಬ್ಯಾಕ್ ಪಡೆದಿದ್ರು ಅಂತ ಹೇಳಿದ್ದ ಸಿಎಂಗೆ ಬಿಎಸ್ ವೈ ಖಡಕ್ ಉತ್ತರ ನೀಡಿದ್ದಾರೆ. ಜಿಂದಾಲ್ ಭೂಮಿ ಪರಭಾರೆ ವಿಚಾರವಾಗಿ ತಮ್ಮ ವಿರುದ್ಧ ಆರೋಪ ಮಾಡಿದ್ದ ಸಿಎಂ ಕುಮಾರಸ್ವಾಮಿಗೆ ಯಡಿಯೂರಪ್ಪ...

‘ಸರ್ಕಾರದ ಖಜಾನೆ ಲೂಟಿ ಮಾಡೋ ಕೆಲ್ಸ ಬಿಡಿ’- ಡಿವಿಎಸ್

ಬೆಂಗಳೂರು: ಜಿಂದಾಲ್ ಭೂಮಿ ನೀಡುವ ವಿಚಾರಕ್ಕೆ ಕುರಿತಂತೆ ಕೇಂದ್ರ ಸಚಿವ ಸದಾನಂದ ಗೌಡ ಮೈತ್ರಿ ಸರ್ಕಾರದ ವಿರುದ್ಧ ಕಿಡಿ ಕಾರಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಸದಾನಂದಗೌಡ, ಜಿಂದಾಲ್ ಸ್ಟೀಲ್ ಕಂಪನಿಗೆ ಸರ್ಕಾರಿ ಭೂಮಿ ಪರಭಾರೆ ಮಾಡೋದು ಮೈತ್ರಿ ಸರ್ಕಾರದ ಸಿಂಗಲ್ ಪಾಯಿಂಟ್ ಪ್ರೋಗ್ರಾಂ ಅಂತ ವಾಗ್ದಾಳಿ ನಡೆಸಿದ್ರು. ಅಲ್ಲದೆ ಸರ್ಕಾರದ ಖಜಾನೆ ಲೂಟಿ ಹೊಡೆದು ನಿಮ್ಮ...
- Advertisement -spot_img

Latest News

ಮದ್ದು ಗುಂಡುಗಳಿಗಿಂತ ಮತದಾನವೇ ಬಲಾಢ್ಯ – ಬಿಜೆಪಿಗೆ ಸಂವಿಧಾನ ಓದಿ ಎಂದ ಡಿ.ಕೆ. ಶಿವಕುಮಾರ್

ಪ್ರತಾಪ್ ಸಿಂಹ ಅವರಿಗೆ ಅವರ ಪಕ್ಷದಲ್ಲಿ ಟಿಕೆಟ್ ಕೊಟ್ಟಿಲ್ಲ. ಹಾಗಾಗಿ ಬಿಜೆಪಿ ರಾಜಕೀಯವಾಗಿ ತಮ್ಮನ್ನು ಜೀವಂತವಾಗಿ ತೋರಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಕ್ರೋಶ...
- Advertisement -spot_img