Saturday, October 19, 2024

jitendra awhad

ನ್ಯಾಷನಲಿಸ್ಟ್ ಕಾಂಗ್ರೆಸ್ ಪಕ್ಷದ ನಾಯಕ ಜಿತೇಂದ್ರ ಅವ್ಹಾದ್ ಬಂಧನ

ಮರಾಠಿ ಚಿತ್ರಕ್ಕೆ ತಡೆಯೊಡ್ಡಿದ ಹಿನ್ನೆಲೆ ಥಾಣೆ ಪೊಲೀಸರು ನ್ಯಾಷನಲಿಸ್ಟ್ ಕಾಂಗ್ರೆಸ್ ಪಕ್ಷದ ನಾಯಕ ಜಿತೇಂದ್ರ ಅವ್ಹಾದ್ ಅವರನ್ನು ಬಂಧಸಿದ್ದಾರೆ. ಮರಾಠಿ ಚಿತ್ರದ ಹರ್ ಹರ್ ಮಹಾದೇವ ಪ್ರದರ್ಶನವನ್ನು ಒತ್ತಾಯಪೂರ್ವಕವಾಗಿ ನಿಲ್ಲಿಸುವ ಸಮಯದಲ್ಲಿ ಅವ್ಹಾದ್ ವ್ಯಕ್ತಿಯೊರ್ವನಿಗೆ ಥಳಿಸಿದ್ದಾರೆ. ಚಿತ್ರದಲ್ಲಿ ಛತ್ರಪತಿ ಶಿವಾಜಿ ಮಾಹಾರಾಜರ ಇತಿಹಾಸವನ್ನು ತಿರುಚಲಾಗಿದೆ ಎಂದು ಆರೋಪಿಸಿ ಮಾಜಿ ಸಚಿವರು ಗಲಾಟೆ ಮಾಡಿದ್ದರು. ಟಿ20 ವಿಶ್ವಕಪ್...
- Advertisement -spot_img

Latest News

ಕರ್ನಾಟಕ ಉಪಚುನಾವಣೆ: ಶಿಗ್ಗಾವಿ, ಸಂಡೂರು ಬಿಜೆಪಿ ಅಭ್ಯರ್ಥಿಗಳ ಘೋಷಣೆ

Political News: ಕರ್ನಾಟಕ ಉಪಚುನಾವಣೆಗೆ ದಿನಾಂಕ ನಿಗದಿಯಾಗಿದ್ದು, ಬಿಜೆಪಿ ಶಿಗ್ಗಾವಿ ಮತ್ತು ಸಂಡೂರು ಕ್ಷೇತ್ರಗಳ ಅಭ್ಯರ್ಥಿಗಳನ್ನು ಘೋಷಣೆ ಮಾಡಿದೆ. ಶಿಗ್ಗಾವಿ ಕ್ಷೇತ್ರದಿಂದ ಬಸವರಾಜ ಬೊಮ್ಮಾಯಿ ಮಗ...
- Advertisement -spot_img