ಮರಾಠಿ ಚಿತ್ರಕ್ಕೆ ತಡೆಯೊಡ್ಡಿದ ಹಿನ್ನೆಲೆ ಥಾಣೆ ಪೊಲೀಸರು ನ್ಯಾಷನಲಿಸ್ಟ್ ಕಾಂಗ್ರೆಸ್ ಪಕ್ಷದ ನಾಯಕ ಜಿತೇಂದ್ರ ಅವ್ಹಾದ್ ಅವರನ್ನು ಬಂಧಸಿದ್ದಾರೆ. ಮರಾಠಿ ಚಿತ್ರದ ಹರ್ ಹರ್ ಮಹಾದೇವ ಪ್ರದರ್ಶನವನ್ನು ಒತ್ತಾಯಪೂರ್ವಕವಾಗಿ ನಿಲ್ಲಿಸುವ ಸಮಯದಲ್ಲಿ ಅವ್ಹಾದ್ ವ್ಯಕ್ತಿಯೊರ್ವನಿಗೆ ಥಳಿಸಿದ್ದಾರೆ. ಚಿತ್ರದಲ್ಲಿ ಛತ್ರಪತಿ ಶಿವಾಜಿ ಮಾಹಾರಾಜರ ಇತಿಹಾಸವನ್ನು ತಿರುಚಲಾಗಿದೆ ಎಂದು ಆರೋಪಿಸಿ ಮಾಜಿ ಸಚಿವರು ಗಲಾಟೆ ಮಾಡಿದ್ದರು.
ಟಿ20 ವಿಶ್ವಕಪ್...
Koppala News: ಕೊಪ್ಪಳ ಜಿಲ್ಲೆಯ ಕುಕನೂರು ತಾಲೂಕಿನ ಸಿದ್ನೇಕೊಪ್ಪದಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ ಕಾರ್ಯಕ್ರಮವು ಅತ್ಯಂತ ಸಡಗರ ಮತ್ತು ಅರ್ಥಪೂರ್ಣವಾಗಿ ಜರುಗಿತು.
ಭಾರತದ...