Tuesday, April 28, 2026

JJDS

ಈ ವರದಿಯನ್ನು ನೆತ್ತಿ ಮೇಲಿಟ್ಟುಕೊಂಡು ಉಪ್ಪಿನಕಾಯಿ ಚಪ್ಪರಿಸುವ ದೈನೇಸಿ ಸ್ಥಿತಿ ನಿಮಗೇಕೆ?: ಕುಮಾರಸ್ವಾಮಿ

Political News: ಮಾಜಿ ಸಿಎಂ ಕುಮಾರಸ್ವಾಮಿ ವಿರುದ್ಧ ಪ್ರಾಸಿಕ್ಯೂಷನ್‌ಗೆ ಮನವಿ ಮಾಡಿರುವ ಪ್‌ರಕರಣಕ್ಕೆ ಸಂಬಂಧಿಸಿದಂತೆ, ಕುಮಾರಸ್ವಾಮಿ ಟ್ವೀಟ್ ಮಾಡಿ, ಸಿಎಂ ಸಿದ್ದರಾಮಯ್ಯ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ಅವರು ಮಾಡಿದ ಟ್ವೀಟ್ ಇಂತಿದೆ. ಸಿದ್ದಕರ್ಮಿ ಶ್ರೀ ಸಿದ್ದರಾಮಯ್ಯನವರೇ.. ನಿಮ್ಮ ವಿರುದ್ಧ ಬಂದ ಮೂಡಾ ಕೊಚ್ಚೆಯ ಗಮನ ಬೇರೆಡೆಗೆ ಸೆಳೆಯುವ ನಿಮ್ಮ ಹುನ್ನಾರ ನನಗೆ ಅರ್ಥವಾಗುತ್ತದೆ. ಹೇಗಾದರೂ ಅಧಿಕಾರದಲ್ಲೇ...
- Advertisement -spot_img

Latest News

Tumakuru: ಬಿಜೆಪಿ ಮುಖಂಡರ ಜೊತೆ ರೈತರ ಪರ ಹೋರಾಟಕ್ಕೆ ಬಂದ ಮಾಜಿ ಸಚಿವ ಕೆ.ಎನ್.ರಾಜಣ್ಣ

Tumakuru News: ತುಮಕೂರು: ಮೈದಾಳ ಅಚ್ಚುಕಟ್ಟು ಪ್ರದೇಶಕ್ಕೆ ನೀರು ಹರಿಸುವಂತೆ ಒತ್ತಾಯಿಸಿ ರೈತರು ನಡೆಸಿದ ಪ್ರತಿಭಟನೆಗೆ ಜಿಲ್ಲಾಡಳಿತ ಮಣಿದಿದ್ದು, ನೀರು ಬಿಡಲು ಒಪ್ಪಿಗೆ ನೀಡಿದ ನಂತರ...
- Advertisement -spot_img