Tuesday, May 5, 2026

J&K Chief Minister Omar Abdullah

 ಉಗ್ರರ ವಿರುದ್ಧ ಹೋರಾಡಿದ್ದ ಮುಸ್ಲಿಂ ಯುವಕ ! : ಆದಿಲ್‌ ಧೈರ್ಯ, ಸಾಹಸ ಮೆಚ್ಚಿದ ಒಮರ್‌ ಅಬ್ದುಲ್ಲಾ ..!

ನವದೆಹಲಿ : ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನ ಭೀಕರ ಭಯೋತ್ಪಾದಕ ದಾಳಿಯಲ್ಲಿ ಬಲಿಯಾಗಿರುವ ಕನ್ನಡಿಗ ಮಂಜುನಾಥ್, ಭರತ್‌ ಭೂಷಣ್‌ ಹಾಗೂ ಕಾನ್ಪುರದ ನವ ಜೋಡಿ ಶುಭಂ ದ್ವಿವೇದಿಯವರ ನೋವಿನ ಕಥೆಗಳು ಭಾರತೀಯರಲ್ಲಿ ಕಣ್ಣೀರು ತರಿಸುತ್ತಿದೆ. ಆದರೆ ಇದೇ ತೆರನಾಗಿ ಕೆಲಸಕ್ಕೆ ಹೋಗಿದ್ದ ಮಗ ಮನೆಗೆ ಬಾರದೆ ಹೆಣವಾಗಿರುವ ಹೃದಯ ವಿದ್ರಾವಕ ಘಟನೆಯೊಂದು ಬೆಳಕಿಗೆ ಬಂದಿದೆ. ಕಾಶ್ಮೀರದ ಪಹಲ್ಗಾಮ್‌ನಲ್ಲಿ...

ಭೀಕರ ಹಿಮಪಾತಕ್ಕೆ ನಲುಗಿದ ಕಾಶ್ಮೀರ : ಕಣ್ಣೀರಾದ ಒಮರ್‌ ಅಬ್ದುಲ್ಲಾ..!

ನವದೆಹಲಿ : ಜಮ್ಮು ಮತ್ತು ಕಾಶ್ಮೀರದ ರಂಬಾನ್‌ ಜಿಲ್ಲೆಯಲ್ಲಿ ಭಾರೀ ಪ್ರಮಾಣದ ಮಳೆಯ ಹಿನ್ನೆಲೆಯಲ್ಲಿ ಭೀಕರ ಮೇಘಸ್ಫೋಟ ಸಂಭವಿಸಿದೆ. ಇನ್ನೂ ನಿರಂತರವಾಗಿ ಸರಿಯುತ್ತಿರುವ ಮಳೆಗೆ ಜಮ್ಮ ಮತ್ತು ಕಾಶ್ಮೀರದ 12ಕ್ಕೂ ಅಧಿಕ ಕಡೆಗಳ ಪ್ರದೇಶಗಳಲ್ಲಿ ಭೂಕುಸಿತವಾಗಿದೆ. ಅಲ್ಲದೆ ಬಿರುಗಾಳಿ, ಮಳೆ ಹಾಗೂ ಗುಡುಗು ಸಹಿತವಾಗಿ ಹೆಚ್ಚಿನ ರಭಸದಲ್ಲಿ ಮೇಘಸ್ಫೋಟವಾಗಿದ್ದು, ಜನ ಜೀವನ ಅಸ್ತವ್ಯಸ್ತವಾಗಿದೆ. ಅಲ್ಲದೆ ಈ...
- Advertisement -spot_img

Latest News

Spiritual: ಶ್ರೀ ಕ್ಷೇತ್ರ ಕೇದಾರನಾಥದ ಬಗ್ಗೆ ನಿಮಗೆ ತಿಳಿದಿರಬೇಕಾದ ಅದ್ಭುತ ಸತ್ಯಗಳು..

Spiritual: ಕೆಲ ದಿನಗಳ ಹಿಂದೆ ಕೇದಾರನಾಥ ಧಾಮದ ಬಾಗಿಲು ತೆರೆದಿದ್ದು, ಸಹಸ್ರಾರು ಸಂಖ್ಯೆಯಲ್ಲಿ ಭಕ್ತರು ಕೇದಾರನಾಥನ ದರ್ಶನಕ್ಕಾಗಿ ಬರುತ್ತಿದ್ದಾರೆ. ಆದರೆ ಹಲವರಿಗೆ ಕೇದಾರನಾಥ ಕ್ಷೇತ್ರದ ಕೆಲ...
- Advertisement -spot_img