Friday, March 14, 2025

jkannada news updates

ಅಪ್ಪು ಸಮಾಧಿಗೆ ವಿಜಯ್ ದೇವರಕೊಂಡ ನಮನ

film news: ಲೈಗರ್ ಸಿನೆಮಾ ಪ್ರಚಾರಕ್ಕಾಗಿ ಆಗಮಿಸಿದ ವಿಜಯ್ ದೇವರಕೊಂಡ ಹಾಗು ಅನನ್ಯ ಪಾಂಡೆ ಇಂದು ಕಂಠೀರವ ಸ್ಟುಡಿಯೋದಲ್ಲಿರುವ ಪುನೀತ್ ರಾಜ್ ಕುಮಾರ್ ಸಮಾದಿಗೆ ಆಗಮಿಸಿ ಪೂಜೆ ಸಲ್ಲಿಸಿ ಭಾವುಕರಾದ್ರು. ಆಗಸ್ಟ್ 25ರಂದು ತೆರೆಕಾಣಲಿರುವ ಲೈಗರ್ ಸಿನಿಮಾತಂಡ ಭರ್ಜರಿ ಪ್ರಚಾರಕಾರ್ಯ ನಡೆಸುತ್ತಿದೆ.ಇದೇ ಕಾರಣದಿಂದ ಬೆಂಗಳೂರಿಗೆ ಆಗಮಿಸಿದ್ದ ಲೈಗರ್ ಸಿನಿಮಾ ನಾಯಕ ವಿಜಯ್ ದೇವರಕೊಂಡ ಹಾಗು ನಾಯಕಿ...
- Advertisement -spot_img

Latest News

ಐಶ್ವರ್ಯಗೌಡ ಮೊಬೈಲ್ ಕರೆ ವಿವರ ನೀಡಿದ್ದ ಹೆಡ್‌ ಕಾನ್‌ಸ್ಟೇಬಲ್ ಸೇರಿ ಇಬ್ಬರ ಬಂಧನ

Political News: ಮಾಜಿ ಸಂಸದ ಡಿ.ಕೆ.ಸುರೇಶ್ ಹೆಸರು ಬಳಸಿಕೊಂಡು, ಜ್ಯುವೆಲ್ಲರಿ ಶಾಪ್- ಉದ್ಯಮಿಗಳಿಗೆ ವಂಚಿಸಿದ್ದ ಆರೋಪಿ ಐಶ್ವರ್ಯಗೌಡಗೆ, ಕೆಲ ವ್ಯಕ್ತಿಗಳ ಮೊಬೈಲ್ ಕರೆ ವಿವರ ನೀಡುತ್ತಿದ್ದ...
- Advertisement -spot_img