ಆಪರೇಷನ್ ಸಿಂಧೂರ್ ವಿಶೇಷ :
ನವದೆಹಲಿ : ಪಹಲ್ಗಾಮ್ ದಾಳಿಯ ಪ್ರತೀಕಾರವಾಗಿ ಪಾಕಿಸ್ತಾನದ ಭಯೋತ್ಪಾದಕರ ವಿರುದ್ಧ ಸಮರ ಸಾರಿರುವ ಭಾರತವು ಆಪರೇಷನ್ ಸಿಂಧೂರ್ ಕಾರ್ಯಾಚರಣೆಯನ್ನು ಕೈಗೊಂಡು 100ಕ್ಕೂ ಅಧಿಕ ಉಗ್ರರನ್ನು ಹೊಡೆದುರುಳಿಸಿತ್ತು. ಅಲ್ಲದೆ ಅದರ ಮುಂದುವರೆದ ಭಾಗವಾಗಿ ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಜಿಲ್ಲೆಯ ಶುಕ್ರೂ ಕೆಲ್ಲರ್ ಅರಣ್ಯ ಪ್ರದೇಶದಲ್ಲಿ ಮಂಗಳವಾರ ಭದ್ರತಾ ಪಡೆಗಳೊಂದಿಗೆ ನಡೆದ...
Uttara Kannada News: ಬನವಾಸಿ: ಅನ್ನಭಾಗ್ಯ ಯೋಜನೆಯ ಸರ್ಕಾರಿ ಪಡಿತರ ಅಕ್ಕಿಯನ್ನು ಅಕ್ರಮವಾಗಿ ಸಾಗಿಸುತ್ತಿದ್ದ ಮಹೇಂದ್ರ ಸುಪ್ರೊ ವಾಹನವನ್ನು ಬನವಾಸಿ ಪೊಲೀಸರು ವಶಕ್ಕೆ ಪಡೆದು, 33...