Monday, August 3, 2026

JLDS

ರೈತರು, ಜನ‌ ಸಾಮಾನ್ಯರ ಹಿತ ಕಾಪಾಡುವ ಖಾಳಜಿ‌ ಇದ್ರೆ ಗೆಜೆಟ್ ರದ್ದುಪಡಿಸಬೇಕು: ಛಲವಾದಿ ನಾರಾಯಣಸ್ವಾಮಿ

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಬಿಜೆಪಿ ನಾಯಕರು ಜಂಟಿ ಸುದ್ದಿಗೋಷ್ಠಿ ನಡೆಸಿದ್ದು, ವಿಪ ವಿಪಕ್ಷ ನಾಯಕ‌ ಛಲವಾದಿ ನಾರಾಯಣಸ್ವಾಮಿ, ಸಿಟಿ ರವಿ, ನಳೀನ್ ಕುಮಾರ ಕಟೀಲ್, ಮಾಜಿ ಸಚಿವರಾದ ಬಿಸಿ ಪಾಟೀಲ್ , ಶಂಕರಪಾಟೀಲ್ ಮುನೇನಕೊಪ್ಪ ಸೇರಿದಂತೆ ಹಲವು ನಾಯಕರು ಸೇರಿ ಸುದ್ದಿಗೋಷ್ಠಿ ನಡೆಸಿದ್ದಾರೆ. ಈ ವೇಳೆ ಮಾತನಾಡಿದ ಛಲವಾದಿ ನಾರಾಯಣ ಸ್ವಾಮಿ, ರಾಜ್ಯದಲ್ಲಿ ವಕ್ಫ್ ವಿಚಾರದಲ್ಲಿ ಗೊಂದಲಗಳಿವೆ....
- Advertisement -spot_img

Latest News

Bidar News: ಗುಂಡಿಗಳ ನಗರವಾಗಿ ಬದಲಾಗಿದೆಯೇ ಬೀದರ್? ರಸ್ತೆ ಅವಸ್ಥೆಗೆ ಜನರ ಆಕ್ರೋಶ..

Bidar News: ಬೀದರ್ ನಗರದಲ್ಲಿ ರಸ್ತೆಗಳ ದುಸ್ಥಿತಿ ಇದೀಗ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಮಳೆ ಬಂದರೆ ಸಾಕು ನಗರದ ಹಲವು ರಸ್ತೆಗಳು ಕೆರೆಯಂತಾಗುತ್ತಿದ್ದು, ರಸ್ತೆ ಎಲ್ಲಿದೆ,...
- Advertisement -spot_img