Friday, July 11, 2025

JM imam higher primary school

Super sisters: ಸಮಯಪ್ರಜ್ಞೆಯಿಂದ ತಮ್ಮನ ಪ್ರಾಣ ಉಳಿಸಿದ ಸಹೋದರಿಯರು..!

ದಾವಣಗೆರೆ: ಜಿಲ್ಲೆಯ ಜಗಳೂರು ನಗರದಲ್ಲಿ  ಕುತ್ತಿಗೆಗೆ ಸಿಕ್ಕಿ  ಹಾಕಿಕೊಂಡು ಸಾವು ಬದುಕಿನ ಮದ್ಯೆ ಹೋರಾಡುತ್ತಿರುವ ತಮ್ಮನ ಪ್ರಾಣ  ವಿಚಿತ್ರವೆಂಬಂತೆ ಅವನ ಸಹೋದರಿಯರು ಉಳಿಸಿದ್ದಾರೆ ಇವರ ಕೆಲಸಕ್ಕೆ  ವೈದ್ಯರಿಂದಲೇ ಶಭಾಶ್ ಎನ್ನುವ ಗೌರವ ಸಿಕ್ಕಿದೆ. ಜಗಳೂರು ನಗರದ ಜೆಎಂ ಇಮಾಂ ಸ್ಮಾರಕ  ಕಿರಿಯ ಪ್ರಾಥಮಿಕ ಶಾಲೆಯ 4 ನೇ ತರಗತಿ ವ್ಯಾಸಂಗ ಮಾಡುತ್ತಿರುವ  ವಿದ್ಯಾರ್ಥಿಯಾದ ವಂಶಿಕೃಷ್ಣ.ಟಿ ಎನ್ನುವ...
- Advertisement -spot_img

Latest News

CM ಸಿದ್ದು ಪತ್ನಿಗೆ ಹೈಕೋರ್ಟ್ ಶಾಕ್‌! : ಸಿಎಂ ಪತ್ನಿಗೆ ನೋಟಿಸ್‌ ನೀಡುವಂತೆ ಹೈಕೋರ್ಟ್‌ ಆದೇಶ

ಮುಡಾ ಹಗರಣ ರಾಜ್ಯ ರಾಜಕೀಯ ಸೇರಿದಂತೆ ಇಡೀ ದೇಶದಲ್ಲಿ ಭಾರೀ ಸಂಚಲನ ಸೃಷ್ಟಿಸಿತ್ತು. ಏಕೆಂದರೆ, ಈ ಹಗರಣದಲ್ಲಿ ನೇರ ಸಿಎಂ ಸಿದ್ದರಾಮಯ್ಯ ವಿರುದ್ಧ ಆರೋಪ ಕೇಳಿ...
- Advertisement -spot_img