Sunday, June 1, 2025

jnana dasohi

ಜ್ಞಾನಯೋಗಿ ಶ್ರೀ ಸಿದ್ಧೇಶ್ವರ ಸ್ವಾಮೀಜಿಗಳು ನಡೆದು ಬಂದ ದಾರಿ..

ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಶ್ರೀ ಸಿದ್ದೇಶ್ವರ ಸ್ವಾಮೀಜಿಗಳು ನಿನ್ನೆ ನಮ್ಮನ್ನ ಅಗಲಿದ್ದಾರೆ. ಎಷ್ಟೋ ಜನರಿಗೆ ಅನ್ನದಾತರಾಗಿದ್ದ, ಶ್ರೀಗಳನ್ನ ಕಳೆದುಕೊಂಡು ಅವರ ಭಕ್ತವೃಂದ ಅನಾಥವಾಗಿದೆ. ಜ್ಞಾನ ಯೋಗಾಶ್ರಮದ ಅಡಿಪಾಯದಂತಿದ್ದ ಶ್ರೀಗಳು ಎಲ್ಲರಿಗೂ ಮಾದರಿಯಾಗಿ ಜೀವನ ನಡೆಸುತ್ತಿದ್ದವರು. ಹೀಗೆ ಹಲವರಿಗೆ ಮಾದರಿಯಾಗಿದ್ದ ಶ್ರೀಗಳು ನಡೆದು ಬಂದ ದಾರಿ ಹೇಗಿತ್ತು ಅನ್ನೋದನ್ನ ನೋಡೋಣ ಬನ್ನಿ.. ಜ್ಞಾನಯೋಗಿ ಶ್ರೀ ಸಿದ್ಧೇಶ್ವರ...
- Advertisement -spot_img

Latest News

Hassan News: ಚಿನ್ನಕ್ಕಾಗಿ ಅನ್ನ ಹಾಕಿದ ಯಜಮಾನನ ಜೀವವನ್ನೇ ತೆಗೆದ ದುಷ್ಟರು

Hassan News: ಚಿನ್ನ, ದುಡ್ಡು ಅಂದ್ರೆ ಈಗಿನ ಕಾಲದಲ್ಲಿ ಕೆಲವರು ಮನುಷ್ಯತ್ವವನ್ನೇ ಮರೆತು ಬಿಡುತ್ತಿದ್ದಾರೆ. ಕೆಲ ದಿನಗಳ ಹಿಂದಷ್ಟೇ ಬೆಂಗಳೂರಿನಲ್ಲಿ, ಮಗಳ ಮದುವೆಗಾಗಿ ಚಿನ್ನ ಮಾಡಿದ್ದನ್ನು...
- Advertisement -spot_img