Monday, August 31, 2026

jnana dasohi

ಜ್ಞಾನಯೋಗಿ ಶ್ರೀ ಸಿದ್ಧೇಶ್ವರ ಸ್ವಾಮೀಜಿಗಳು ನಡೆದು ಬಂದ ದಾರಿ..

ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಶ್ರೀ ಸಿದ್ದೇಶ್ವರ ಸ್ವಾಮೀಜಿಗಳು ನಿನ್ನೆ ನಮ್ಮನ್ನ ಅಗಲಿದ್ದಾರೆ. ಎಷ್ಟೋ ಜನರಿಗೆ ಅನ್ನದಾತರಾಗಿದ್ದ, ಶ್ರೀಗಳನ್ನ ಕಳೆದುಕೊಂಡು ಅವರ ಭಕ್ತವೃಂದ ಅನಾಥವಾಗಿದೆ. ಜ್ಞಾನ ಯೋಗಾಶ್ರಮದ ಅಡಿಪಾಯದಂತಿದ್ದ ಶ್ರೀಗಳು ಎಲ್ಲರಿಗೂ ಮಾದರಿಯಾಗಿ ಜೀವನ ನಡೆಸುತ್ತಿದ್ದವರು. ಹೀಗೆ ಹಲವರಿಗೆ ಮಾದರಿಯಾಗಿದ್ದ ಶ್ರೀಗಳು ನಡೆದು ಬಂದ ದಾರಿ ಹೇಗಿತ್ತು ಅನ್ನೋದನ್ನ ನೋಡೋಣ ಬನ್ನಿ.. ಜ್ಞಾನಯೋಗಿ ಶ್ರೀ ಸಿದ್ಧೇಶ್ವರ...
- Advertisement -spot_img

Latest News

ಮತ್ತೆ ದುಬಾರಿಯಾಯ್ತು ಸಕ್ಕರೆ – ಬೆಲೆ ಏರಿಕೆಗೆ ಕಾರಣವೇನು?

ಭಾರತದಲ್ಲಿ ಕಳೆದ ಎರಡು ತಿಂಗಳಲ್ಲಿ ಸಕ್ಕರೆ ಬೆಲೆ ಏಕಾಏಕಿ ಶೇ. 40ರಷ್ಟು ಏರಿಕೆಯಾಗಿದ್ದು, ಗ್ರಾಹಕರ ಜೇಬಿಗೆ ಕತ್ತರಿ ಬಿದ್ದಿದೆ. ಜುಲೈ 20ರಿಂದ ಆಗಸ್ಟ್ 20ರ ನಡುವೆ...
- Advertisement -spot_img