Sunday, June 1, 2025

jnanabharathi police station

ಕಳ್ಳರನ್ನು ಹಿಡಿಯುವವರು ಪೋಲಿಸರು. ಆದರೆ ಪೊಲಿಸರೇ ಕಳ್ಳರಾದಾಗ ಯಾರು ಹಿಡಿಯಬೇಕು?

ಬೆಂಗಳೂರು : ನಗರದಲ್ಲಿ ಕಳ್ಳರ ಕಾಟ ದಿನೇ ದಿನೇ ಜಾಸ್ತಿಯಾಗ್ತಿರೋದು ಎಲ್ಲಾರಿಗೂ ಗೊತ್ತಿರುವ ವಿಷಯ ಆದರೆ ಪೋಲಿಸರೇ ಕಳ್ಳತನಕ್ಕೆ ಇಳಿದಿರುವ ವಿಷಯ ನಿಮಗೆ ಗೊತ್ತಿದೆಯಾ ಕೇಳುವುದಕ್ಕೆ ಕಹಿಯಾದರೂ ಇದೇ ಸತ್ಯ. ಹೌದು ಕಾನ್ಸ್ಟೇಬಲ್ ಯಲ್ಲಪ್ಪ ಎನ್ನುವ ಪೇದೆ ಬರೋಬ್ಬರಿ ಮೂರು ಮನೆಗಳಲ್ಲಿ ಕಳ್ಳತನ ಮಾಡಿ ಸಿಕ್ಕಿ ಹಾಕಿಕೊಂಡಿದ್ದಾನೆ. ಬೆಂಗಳೂರಿನ ಜ್ಞಾನಭಾರತಿ ಠಾಣಾ ವ್ಯಾಪ್ತಿಯಲ್ಲಿ ಪೊಲೀಸ್ ಪೇದೆ...
- Advertisement -spot_img

Latest News

Hassan News: ಚಿನ್ನಕ್ಕಾಗಿ ಅನ್ನ ಹಾಕಿದ ಯಜಮಾನನ ಜೀವವನ್ನೇ ತೆಗೆದ ದುಷ್ಟರು

Hassan News: ಚಿನ್ನ, ದುಡ್ಡು ಅಂದ್ರೆ ಈಗಿನ ಕಾಲದಲ್ಲಿ ಕೆಲವರು ಮನುಷ್ಯತ್ವವನ್ನೇ ಮರೆತು ಬಿಡುತ್ತಿದ್ದಾರೆ. ಕೆಲ ದಿನಗಳ ಹಿಂದಷ್ಟೇ ಬೆಂಗಳೂರಿನಲ್ಲಿ, ಮಗಳ ಮದುವೆಗಾಗಿ ಚಿನ್ನ ಮಾಡಿದ್ದನ್ನು...
- Advertisement -spot_img