Monday, April 14, 2025

jnanabharathi police station

ಕಳ್ಳರನ್ನು ಹಿಡಿಯುವವರು ಪೋಲಿಸರು. ಆದರೆ ಪೊಲಿಸರೇ ಕಳ್ಳರಾದಾಗ ಯಾರು ಹಿಡಿಯಬೇಕು?

ಬೆಂಗಳೂರು : ನಗರದಲ್ಲಿ ಕಳ್ಳರ ಕಾಟ ದಿನೇ ದಿನೇ ಜಾಸ್ತಿಯಾಗ್ತಿರೋದು ಎಲ್ಲಾರಿಗೂ ಗೊತ್ತಿರುವ ವಿಷಯ ಆದರೆ ಪೋಲಿಸರೇ ಕಳ್ಳತನಕ್ಕೆ ಇಳಿದಿರುವ ವಿಷಯ ನಿಮಗೆ ಗೊತ್ತಿದೆಯಾ ಕೇಳುವುದಕ್ಕೆ ಕಹಿಯಾದರೂ ಇದೇ ಸತ್ಯ. ಹೌದು ಕಾನ್ಸ್ಟೇಬಲ್ ಯಲ್ಲಪ್ಪ ಎನ್ನುವ ಪೇದೆ ಬರೋಬ್ಬರಿ ಮೂರು ಮನೆಗಳಲ್ಲಿ ಕಳ್ಳತನ ಮಾಡಿ ಸಿಕ್ಕಿ ಹಾಕಿಕೊಂಡಿದ್ದಾನೆ. ಬೆಂಗಳೂರಿನ ಜ್ಞಾನಭಾರತಿ ಠಾಣಾ ವ್ಯಾಪ್ತಿಯಲ್ಲಿ ಪೊಲೀಸ್ ಪೇದೆ...
- Advertisement -spot_img

Latest News

Bengaluru News: ವಕೀಲೆ ಸೂ*ಸೈಡ್ ಕೇಸ್: ಜೀವಾಗೆ ಕಿರುಕುಳ ನೀಡಿದ್ದು ಸಾಬೀತು

Bengaluru News: ಉದ್ಯಮಿ, ವಕೀಲೆ ಜೀವಾ ಆತ್ಮಹತ್ಯೆ ಪ್ರಕರಣದ ತನಿಖೆ ನಡೆಸುತ್ತಿರುವ ಎಸ್‌ಐಟಿ ಅಧಿಕಾರಿಗಳು, ಹೈಕೋರ್ಟ್‌ಗೆ ದೋಷಾರೋಪ ಪಟ್ಟಿ ಸಲ್ಲಿಸಿದ್ದಾರೆ. ಹೈಕೋರ್ಟ್ ರಚಿಸಿದ್ದ ಡಿಸಿಪಿ ಅಕ್ಷಯ್ ಮಚೀಂದ್ರ,...
- Advertisement -spot_img