Sunday, October 27, 2024

Jnanapeeta

ಹಿರಿಯ ಸಾಹಿತಿ ಗಿರೀಶ್ ಕಾರ್ನಾಡ್ ನಿಧನ

ಬೆಂಗಳೂರು: ಜ್ಞಾನಪೀಠ ಪುರಸ್ಕೃತ ಸಾಹಿತಿ, ನಟ, ನಿರ್ದೇಶಕ ಗಿರೀಶ್ ಕಾರ್ನಾಡ್ ವಿಧಿವಶರಾಗಿದ್ದು, ಸಾಹಿತ್ಯ ಲೋಕಕ ಮತ್ತೊಂದು ಕೊಂಡಿ ಕಳಚಿದೆ. ಬಹುಅಂಗಾಂಗ ವೈಫಲ್ಯದಿಂದ ತೀವ್ರ ಅನಾರೋಗ್ಯದಿಂದ ಜ್ಞಾನ ಪೀಠಪುರಸ್ಕೃತ ಸಾಹಿತಿ ಗಿರೀಶ್ ಕಾರ್ನಾಡ್(81) ನಿಧನರಾಗಿದ್ದಾರೆ. ಬೆಂಗಳೂರಿನ ತಮ್ಮ ಲ್ಯಾವೆಲ್ಲೇ ರೋಡ್ ನಿವಾಸದಲ್ಲಿ ಇಂದು ಬೆಳಗ್ಗೆ 8.50ರ ಸುಮಾರಿಗೆ ಕೊನೆಯುಸಿರೆಳೆದಿದ್ದಾರೆ. ನಟನೆ, ರಂಗಭೂಮಿ, ನಿರ್ದೇಶನದಲ್ಲಿ ಅಪಾರ ಆಸಕ್ತಿ ಹೊಂದಿದ್ದ...
- Advertisement -spot_img

Latest News

ಕನ್ನಡದ ನಟ ಎನ್.ಟಿ.ರಾಮಸ್ವಾಮಿ ಮೇಲೆ ಹೈದರಾಬಾದ್‌ನಲ್ಲಿ ಹಲ್ಲೆ..!

Movie News: ಸಿನಿಮಾದಲ್ಲಿ ವಿಲನ್ ಆಗಿ ಪಾತ್ರ ನಿರ್ವಹಿಸಿದಾಗ, ಅದರ ಪವರ್ ಹೇಗಿರುತ್ತೆ ಎಂದರೆ, ಕೆಲವರು ಅವರನ್ನು ನೋಡಿದ ತಕ್ಷಣ, ನೀನು ಮಾಡಿದ್ದು ಸರೀನಾ..? ಅಂತಾ...
- Advertisement -spot_img