Wednesday, April 1, 2026

jnanayogi

ಜ್ಞಾನಯೋಗಿ ಶ್ರೀ ಸಿದ್ಧೇಶ್ವರ ಸ್ವಾಮೀಜಿಗಳು ನಡೆದು ಬಂದ ದಾರಿ..

ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಶ್ರೀ ಸಿದ್ದೇಶ್ವರ ಸ್ವಾಮೀಜಿಗಳು ನಿನ್ನೆ ನಮ್ಮನ್ನ ಅಗಲಿದ್ದಾರೆ. ಎಷ್ಟೋ ಜನರಿಗೆ ಅನ್ನದಾತರಾಗಿದ್ದ, ಶ್ರೀಗಳನ್ನ ಕಳೆದುಕೊಂಡು ಅವರ ಭಕ್ತವೃಂದ ಅನಾಥವಾಗಿದೆ. ಜ್ಞಾನ ಯೋಗಾಶ್ರಮದ ಅಡಿಪಾಯದಂತಿದ್ದ ಶ್ರೀಗಳು ಎಲ್ಲರಿಗೂ ಮಾದರಿಯಾಗಿ ಜೀವನ ನಡೆಸುತ್ತಿದ್ದವರು. ಹೀಗೆ ಹಲವರಿಗೆ ಮಾದರಿಯಾಗಿದ್ದ ಶ್ರೀಗಳು ನಡೆದು ಬಂದ ದಾರಿ ಹೇಗಿತ್ತು ಅನ್ನೋದನ್ನ ನೋಡೋಣ ಬನ್ನಿ.. ಜ್ಞಾನಯೋಗಿ ಶ್ರೀ ಸಿದ್ಧೇಶ್ವರ...
- Advertisement -spot_img

Latest News

ಗ್ಲುಕೋಮಾ ಬರೋದೆ ಗೊತ್ತಾಗಲ್ಲ, ಬಂದ್ರೆ ಕುರುಡುತನ ಫಿಕ್ಸ್ :Thanuja Pradeep Podcast

Health Tips: ಗ್ಲುಕೋಮಾ ಅಂದ್ರೆ ಕಣ್ಣಿನ ಸಮಸ್ಯೆ. ಇದು ಬಂದರೆ ಕಣ್ಣು ಕುರುಡಾಗುವ ಸಾಧ್ಯತೆಯೂ ಇದೆ. ಹಾಗಾಗಿ ಈ ಬಗ್ಗೆ ಜನ ತಿಳಿಯಲೇಬೇಕಾಗಿದೆ. ವೈದ್ಯರಾಗಿರುವ ತನುಜಾ...
- Advertisement -spot_img