ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಶ್ರೀ ಸಿದ್ದೇಶ್ವರ ಸ್ವಾಮೀಜಿಗಳು ನಿನ್ನೆ ನಮ್ಮನ್ನ ಅಗಲಿದ್ದಾರೆ. ಎಷ್ಟೋ ಜನರಿಗೆ ಅನ್ನದಾತರಾಗಿದ್ದ, ಶ್ರೀಗಳನ್ನ ಕಳೆದುಕೊಂಡು ಅವರ ಭಕ್ತವೃಂದ ಅನಾಥವಾಗಿದೆ. ಜ್ಞಾನ ಯೋಗಾಶ್ರಮದ ಅಡಿಪಾಯದಂತಿದ್ದ ಶ್ರೀಗಳು ಎಲ್ಲರಿಗೂ ಮಾದರಿಯಾಗಿ ಜೀವನ ನಡೆಸುತ್ತಿದ್ದವರು. ಹೀಗೆ ಹಲವರಿಗೆ ಮಾದರಿಯಾಗಿದ್ದ ಶ್ರೀಗಳು ನಡೆದು ಬಂದ ದಾರಿ ಹೇಗಿತ್ತು ಅನ್ನೋದನ್ನ ನೋಡೋಣ ಬನ್ನಿ..
ಜ್ಞಾನಯೋಗಿ ಶ್ರೀ ಸಿದ್ಧೇಶ್ವರ...
ಬೆಂಗಳೂರು : 2026ರಲ್ಲಿ ನಡೆಯಲಿರುವ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಆಡಳಿತಾರೂಢ ಡಿಎಂಕೆ ಸರ್ಕಾರವನ್ನು ಕಿತ್ತೊಗೆದು ಎನ್ಡಿಎ ಮೈತ್ರಿಕೂಟ ಅಧಿಕಾರ ಹಿಡಿಯುವ ತಂತ್ರಗಾರಿಕೆ ರೂಪಿಸಿದೆ. ಸ್ಟಾಲಿನ್ ಮಣಿಸಿ...