Tuesday, May 26, 2026

JNU

ದೆಹಲಿ ಗಲಭೆ ಕೇಸ್​: ಉಮರ್​ ಖಾಲೀದ್​ ಬಂಧನ

ಸಿಎಎ ವಿರೋಧಿಸಿ ದೆಹಲಿಯಲ್ಲಿ ನಡೆದ ಗಲಭೆ ಪ್ರಕರಣ ಸಂಬಂಧ ಜೆಎನ್​ಯು ಹಳೆಯ ವಿದ್ಯಾರ್ಥಿ ಉಮರ್​ ಖಾಲೀದ್​ನನ್ನ ದೆಹಲಿ ಪೊಲೀಸರು ಬಂಧಿಸಿದ್ದಾರೆ. ಈ ವರ್ಷದ ಫೆಬ್ರವರಿ ತಿಂಗಳಿನಲ್ಲಿ ಸಿಎಎ ಖಂಡಿಸಿ ದೆಹಲಿಯ ಈಶಾನ್ಯ ಭಾಗಗಳಲ್ಲಿ ಭಾರೀ ಗಲಾಟೆ ಸಂಭವಿಸಿತ್ತು. ಈ ಗಲಾಟೆ ಪ್ರಕರಣಗಳಲ್ಲಿ ಉಮರ್​ ಖಾಲೀದ್​ ಪಾತ್ರವಿದೆ ಎಂದು ಕಂಡುಬಂದ ಹಿನ್ನೆಲೆ ದೆಹಲಿ ಪೊಲೀಸರ ವಿಶೇಷ ತಂಡ...
- Advertisement -spot_img

Latest News

ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯ ಬಂಧನ

ಹಾನಗಲ್‌ನಲ್ಲಿ ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ. ಖಚಿತ ಮಾಹಿತಿಯ ಮೇರೆಗೆ ಕಾರ್ಯಾಚರಣೆ ನಡೆಸಿದ ಪೊಲೀಸರು 542 ಗ್ರಾಂ ಒಣ...
- Advertisement -spot_img