Saturday, June 13, 2026

JNU

ದೆಹಲಿ ಗಲಭೆ ಕೇಸ್​: ಉಮರ್​ ಖಾಲೀದ್​ ಬಂಧನ

ಸಿಎಎ ವಿರೋಧಿಸಿ ದೆಹಲಿಯಲ್ಲಿ ನಡೆದ ಗಲಭೆ ಪ್ರಕರಣ ಸಂಬಂಧ ಜೆಎನ್​ಯು ಹಳೆಯ ವಿದ್ಯಾರ್ಥಿ ಉಮರ್​ ಖಾಲೀದ್​ನನ್ನ ದೆಹಲಿ ಪೊಲೀಸರು ಬಂಧಿಸಿದ್ದಾರೆ. ಈ ವರ್ಷದ ಫೆಬ್ರವರಿ ತಿಂಗಳಿನಲ್ಲಿ ಸಿಎಎ ಖಂಡಿಸಿ ದೆಹಲಿಯ ಈಶಾನ್ಯ ಭಾಗಗಳಲ್ಲಿ ಭಾರೀ ಗಲಾಟೆ ಸಂಭವಿಸಿತ್ತು. ಈ ಗಲಾಟೆ ಪ್ರಕರಣಗಳಲ್ಲಿ ಉಮರ್​ ಖಾಲೀದ್​ ಪಾತ್ರವಿದೆ ಎಂದು ಕಂಡುಬಂದ ಹಿನ್ನೆಲೆ ದೆಹಲಿ ಪೊಲೀಸರ ವಿಶೇಷ ತಂಡ...
- Advertisement -spot_img

Latest News

Sirsi News: ಸರ್ಕಾರಿ ಹಾಸ್ಟೆಲ್ ನಲ್ಲೇ ಹೆಣ್ಣು ಮಗುವಿಗೆ ಜನ್ಮ ನೀಡಿ, ಕಿಟಕಿಯಿಂದ ಎಸೆದ ಬಾಲಕಿ: ಶಿಶು ಸಾ*ವು

Sirsi News: ಸರ್ಕಾರಿ ಹಾಸ್ಟೆಲ್ ನಲ್ಲೇ ಹೆರಿಗೆ ಮಾಡಿಕೊಂಡು, 15 ವರ್ಷದ ಬಾಲಕಿ ಹೆಣ್ಣು ಮಗುವಿಗೆ ಜನ್ಮ ನೀಡಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿಯ ತೋಡದಗದ್ದೆ ಬಳಿ...
- Advertisement -spot_img