Tuesday, October 22, 2024

JNU

ದೆಹಲಿ ಗಲಭೆ ಕೇಸ್​: ಉಮರ್​ ಖಾಲೀದ್​ ಬಂಧನ

ಸಿಎಎ ವಿರೋಧಿಸಿ ದೆಹಲಿಯಲ್ಲಿ ನಡೆದ ಗಲಭೆ ಪ್ರಕರಣ ಸಂಬಂಧ ಜೆಎನ್​ಯು ಹಳೆಯ ವಿದ್ಯಾರ್ಥಿ ಉಮರ್​ ಖಾಲೀದ್​ನನ್ನ ದೆಹಲಿ ಪೊಲೀಸರು ಬಂಧಿಸಿದ್ದಾರೆ. ಈ ವರ್ಷದ ಫೆಬ್ರವರಿ ತಿಂಗಳಿನಲ್ಲಿ ಸಿಎಎ ಖಂಡಿಸಿ ದೆಹಲಿಯ ಈಶಾನ್ಯ ಭಾಗಗಳಲ್ಲಿ ಭಾರೀ ಗಲಾಟೆ ಸಂಭವಿಸಿತ್ತು. ಈ ಗಲಾಟೆ ಪ್ರಕರಣಗಳಲ್ಲಿ ಉಮರ್​ ಖಾಲೀದ್​ ಪಾತ್ರವಿದೆ ಎಂದು ಕಂಡುಬಂದ ಹಿನ್ನೆಲೆ ದೆಹಲಿ ಪೊಲೀಸರ ವಿಶೇಷ ತಂಡ...
- Advertisement -spot_img

Latest News

ಸಾಂಕ್ರಾಮಿಕ ರೋಗಗಳು ಹರಡೋದು ಯಾಕೆ? ಇದಕ್ಕೆಲ್ಲ ಕಾರಣಗಳೇನು?

Health Tips: ಜ್ವರ, ನೆಗಡಿ, ಕೆಮ್ಮು, ಕೆಲವು ಚರ್ಮರೋಗಗಳು ಸಾಂಕ್ರಾಮಿಕ ರೋಗಗಳಾಗಿದೆ. ಇವುಗಳನ್ನು ಯಾಕೆ ಸಾಂಕ್ರಾಮಿಕ ರೋಗಗಳು ಅಂತಾ ಕರೆಯುವುದು ಎಂದರೆ, ಇವುಗಳು ಒಬ್ಬರಿಂದ ಒಬ್ಬರಿಗೆ...
- Advertisement -spot_img