Monday, September 7, 2026

JNU

ದೆಹಲಿ ಗಲಭೆ ಕೇಸ್​: ಉಮರ್​ ಖಾಲೀದ್​ ಬಂಧನ

ಸಿಎಎ ವಿರೋಧಿಸಿ ದೆಹಲಿಯಲ್ಲಿ ನಡೆದ ಗಲಭೆ ಪ್ರಕರಣ ಸಂಬಂಧ ಜೆಎನ್​ಯು ಹಳೆಯ ವಿದ್ಯಾರ್ಥಿ ಉಮರ್​ ಖಾಲೀದ್​ನನ್ನ ದೆಹಲಿ ಪೊಲೀಸರು ಬಂಧಿಸಿದ್ದಾರೆ. ಈ ವರ್ಷದ ಫೆಬ್ರವರಿ ತಿಂಗಳಿನಲ್ಲಿ ಸಿಎಎ ಖಂಡಿಸಿ ದೆಹಲಿಯ ಈಶಾನ್ಯ ಭಾಗಗಳಲ್ಲಿ ಭಾರೀ ಗಲಾಟೆ ಸಂಭವಿಸಿತ್ತು. ಈ ಗಲಾಟೆ ಪ್ರಕರಣಗಳಲ್ಲಿ ಉಮರ್​ ಖಾಲೀದ್​ ಪಾತ್ರವಿದೆ ಎಂದು ಕಂಡುಬಂದ ಹಿನ್ನೆಲೆ ದೆಹಲಿ ಪೊಲೀಸರ ವಿಶೇಷ ತಂಡ...
- Advertisement -spot_img

Latest News

Political News: ಕಾಂಗ್ರೆಸ್ ಶಾಸಕ ಅಪ್ಪಾಜಿ ನಾಡಗೌಡ ಹೇಳಿಕೆ ಬಿಜೆಪಿ ಆರೋಪಕ್ಕೆ ಸ್ಪಷ್ಟ ಸಾಕ್ಷಿ- ಪುರಾವೆ: ವಿಜಯೇಂದ್ರ

Political News: ಬರ ತಾಲೂಕುಗಳ ಘೋಷಣೆಯಲ್ಲಿ ತಾರತಮ್ಯ ಆಗಿರುವ ಕುರಿತು ಮುದ್ದೇಬಿಹಾಳ ಕ್ಷೇತ್ರದ ಶಾಸಕ ಸಿಎಸ್ ಅಪ್ಪಾಜಿ ನಾಡಗೌಡ ತಮ್ಮದೇ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ...
- Advertisement -spot_img