ರಾಷ್ಟ್ರೀಯ ಸುದ್ದಿ: ಅಯೋದ್ಯ ರಾಮಮಂದಿರ ವಿವಾದ ಮುಗಿಯುತ್ತಿದ್ದಂತೆ ಜ್ಞಾನವ್ಯಾಪಿ ಕಟ್ಟಡದ ವಿವಾದ ಮುನ್ನೆಲೆಗೆ ಬಂದಿದೆ. ಈಗಾಗಲೆ ಈ ಕಟ್ಟಡವನ್ನು ಹಿಂದೂ ದೇವಾಲಯ ಎನ್ನುವುದಕ್ಕೆ ಹಲವಾರು ಸಾಕ್ಷಿಗಳು ದೊರತಿದ್ದು ಎಎಸ್ ಐ ತಂಡ ತನಿಖೆ ನಡೆಸುತ್ತಿದೆ ಇದರ ಬೆನ್ನಲ್ಲೆ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಜ್ಞಾನವ್ಯಾಪಿ ಕಟ್ಟಡದ ಬಗ್ಗೆ ನೀಡಿದ ಹೇಳಿಕೆ ಬಹಳ...
Political News: ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್ ವಿರುದ್ಧ ಬಿಜೆಪಿ ಶಾಸಕ ಸುರೇಶ್ ಕುಮಾರ್ ವಾಗ್ದಾಳಿ ನಡೆಸಿದ್ದಾರೆ. ಹರಿಪ್ರಸಾದ್ ಮೋದಿ ವಿರುದ್ಧ ಏಕವಚನದಲ್ಲಿ ವಾಗ್ದಾಳಿ ನಡೆಸಿದ್ದು, ಈ...