ರಾಷ್ಟ್ರೀಯ ಸುದ್ದಿ: ಅಯೋದ್ಯ ರಾಮಮಂದಿರ ವಿವಾದ ಮುಗಿಯುತ್ತಿದ್ದಂತೆ ಜ್ಞಾನವ್ಯಾಪಿ ಕಟ್ಟಡದ ವಿವಾದ ಮುನ್ನೆಲೆಗೆ ಬಂದಿದೆ. ಈಗಾಗಲೆ ಈ ಕಟ್ಟಡವನ್ನು ಹಿಂದೂ ದೇವಾಲಯ ಎನ್ನುವುದಕ್ಕೆ ಹಲವಾರು ಸಾಕ್ಷಿಗಳು ದೊರತಿದ್ದು ಎಎಸ್ ಐ ತಂಡ ತನಿಖೆ ನಡೆಸುತ್ತಿದೆ ಇದರ ಬೆನ್ನಲ್ಲೆ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಜ್ಞಾನವ್ಯಾಪಿ ಕಟ್ಟಡದ ಬಗ್ಗೆ ನೀಡಿದ ಹೇಳಿಕೆ ಬಹಳ...
ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ದೊಡ್ಡಗುಣಿ ಗ್ರಾಮದಲ್ಲಿ ಅಪರೂಪದ ಘಟನೆೊಂದು ನಡೆದಿದೆ. ನವಿಲನ್ನು ಬೇಟೆಯಾಡಲು ಬಂದ ಚಿರತೆ ತೋಟದ ಬಾವಿಗೆ ಬಿದ್ದಿದೆ.
ಗ್ರಾಮದ ಕೃಷ್ಣಪ್ಪ ಅವರಿಗೆ ಸೇರಿದ...