Thursday, April 17, 2025

job

ಯೋಜನೆಯಡಿ ಡ್ರೋನ್ ಸರ್ವೆ ಕಾರ್ಯಕ್ಕೆ ಚಾಲನೆ ನೀಡಿದ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್‌ ಲಾಡ್‌

Dharwad News: ಧಾರವಾಡ, ಜ. 18: ಅನೇಕ ಗ್ರಾಮವಾಸಿಗಳು ಎಷ್ಟೊ ವರ್ಷದಿಂದ ಇದೇ ಜಾಗದಲ್ಲಿದ್ದರೂ ಅವರಲ್ಲಿ ಸರಿಯಾದ ಅಳತೆ ಇಲ್ಲ. ಇದರಿಂದ ವ್ಯಾಜ್ಯ, ಆರ್ಥಿಕ ನಷ್ಟಗಳು ಆಗುತ್ತಿದೆ. ಜಿಲ್ಲೆಯಲ್ಲಿ ಸ್ವಾಮಿತ್ವ ಯೋಜನೆ ಮೂಲಕ ಎಲ್ಲ 375 ಗ್ರಾಮಗಳನ್ನು ಡ್ರೋನ್ ಮೂಲಕ ಸರ್ವೆ ಮಾಡಿ, ಮಾಲೀಕರಿಗೆ ಅವರ ಆಸ್ತಿಯನ್ನು ನಿಖರವಾಗಿ ಗುರುತಿಸಲಾಗುತ್ತದೆ. ಇದಕ್ಕೆ ಗ್ರಾಮಸ್ಥರ, ಗ್ರಾಮ...

ADVERTISEMENT :ಸೌತ್ ಮಂದಿಗೆ ನೋ ಎಂಟ್ರಿ ,ವಿವಾದಕ್ಕೆ ಕಾರಣವಾದ ಜಾಹೀರಾತು

ಸಾಮಾನ್ಯವಾಗಿ ಜಾಬ್ ಮಾಡ್ತಿರೋರು ನೌಕರಿ, ಲಿಂಕ್ಡಿನ್ ಸೇರಿದಂತೆ ಹವಾರು ಜಾಬ್ ಸರ್ಚ್ ಆ್ಯಪ್ ಗಳನ್ನ ಬಳಸ್ತಾರೆ. ಅದ್ರಲ್ಲಿ ದಿನನಿತ್ಯ ಸಾಕಷ್ಟು ಜಾಹಿರಾತುಗಳನ್ನ ಕೆಲಸಕ್ಕೆ ಸಂಬಂಧಪಟ್ಟಂತೆ ಬರ್ತಾನೆ ಇರ್ತಾವೆ. ಆದ್ರೆ ಇಲ್ಲೊಂದು ಜಾಹೀರಾತು ಭಾರಿ ವಿವಾದಕ್ಕೆ ಕಾರಣವಾಗಿದೆ. ಹೌದು ಜಾಬ್ ಸರ್ಚಿಂಗ್ ಆ್ಯಪ್ ಆಗಿರೋ ಲಿಂಕ್​ಡಿನ್ ನಲ್ಲಿ ನೋಯ್ಡಾದ ಒಂದು ಸಂಸ್ಥೆ ನೀಡಿರೋವಂತ ಜಾಹೀರಾತು ಸಾಕಷ್ಟು ವಿವಾದಕ್ಕೆ...

ಸಿಕ್ ಲಿವ್ ಕೊಡಲು ಬಾಸ್ ನಿರಾಕರಣೆ: ಆಫೀಸಿಗೆ ಬಂದೇ ಜೀವ ಬಿಟ್ಟ ಉದ್ಯೋಗಿ

Thailand News: ನಾವು ನಿಮಗೆ ಆಫೀಸಿನಲ್ಲಿ ಕೆಲಸದ ಒತ್ತಡದಿಂದ ಸಾವನ್ನಪ್ಪುವವರ ಸುದ್ದಿಯನ್ನು ಹಲವು ಬಾರಿ ಹೇಳಿದ್ದೇವೆ. ಈ ಕೆಲ ದಿನಗಳಿಂದಂತೂ ಇಂಥ ಕೇಸ್‌ಗಳು ಹೆಚ್ಚೆಚ್ಚು ನಡೆದಿದೆ. ಅದೇ ರೀತಿ ಥೈಲ್ಯಾಂಡ್‌ನಲ್ಲಿ ಮಹಿಳಾ ಉದ್ಯೋಗಿ ತನಗೆ ಆರೋಗ್ಯ ಸರಿಯಿಲ್ಲ, ಕೆಲಸಕ್ಕೆ ರಜೆ ಬೇಕು ಎಂದು ಕೇಳಿದರೂ, ಸಿಕ್ ಲಿವ್ ನಿರಾಕರಿಸಿದ ಬಾಸ್, ಆಫೀಸಿಗೆ ಬರುವಂತೆ ತಾಕೀತು...

ವಿದೇಶದಲ್ಲಿ ಪದವಿ ಶಿಕ್ಷಣ ಪಡೆಯಲು ಸುವರ್ಣ ಅವಕಾಶ

ವಿದೇಶದಲ್ಲಿ ವಿದ್ಯಾಭ್ಯಾಸ ಮಾಡಿ, ಅಲ್ಲೇ ಉದ್ಯೋಗ ಮಾಡುವುದೆಂದರೆ ತಮಾಷೆಯ ಮಾತಲ್ಲ. ಅದಕ್ಕಾಗಿ ಉತ್ತಮ ನಾಲೆಡ್ಜ್ ಇರುವುದು ಅತ್ಯಗತ್ಯ. ಅದೇ ರೀತಿ ನಿಮಗೂ ವಿದೇಶದಲ್ಲಿ ವಿದ್ಯಾಭ್ಯಾಸ ಮಾಡಿ, ಉದ್ಯೋಗವೂ ಹುಡುಕಿಕೊಳ್ಳಬೇಕೆಂಬ ಆಸೆ ಇದ್ದಲ್ಲಿ, ನೀವು ಕೇರಿಯರ್ ಗ್ಯಾನ್ ಪ್ರೈವೇಟ್ ಲಿಮಿಟೆಡ್ ನೇತೃತ್ವದಲ್ಲಿ, ಶಿವಕೃಷ್ಣ ಸಾರಥ್ಯದಲ್ಲಿ, ವಿದೇಶದಲ್ಲಿ ವಿದ್ಯಾಭ್ಯಾಸ ಪಡಿಯಬಹುದು. ಜೊತೆಗೆ ಪಾರ್ಟ್‌ ಟೈಮ್ ಕೆಲಸವೂ ಮಾಡಬಹುದು....

ಜೀವನದಲ್ಲಿ ಕೆಲಸ ಕಲಿಯುವಾಗ ಹಿಂಜರಿಕೆಯೇಕೆ..?

special story ಮನುಷ್ಯ ತನ್ನ ಜೀವನವನ್ನು ಕೆಲಸ ಹುಡುಕುವುದರಲ್ಲಿ ಹಾಳು ಮಾಡಿಕೊಳ್ಳುತ್ತಿದ್ದಾನೆ ಸಿಕ್ಕಿರುವ ಕೆಲಸವನ್ನು ನಿಷ್ಠೆಯಿಂದ ಮಾಡದೆ ಪ್ರತಿ ಕ್ಷಣವೂ ಕೆಲಸವನ್ನು ಬದಲಾಯಿಸುವುದರ ಬಗ್ಗೆನೇ ಯೋಚಿಸುತ್ತಿರುತ್ತಾನೆ.ಯಾಕೆ ಈ ರೀತಿ ಯೋಚನೆ ಮಾಡುತ್ತಿರುತ್ತಾನೆ ಎಂಬುದರ ಕಾರಣ ಹುಡುಕುತ್ತಾ ಹೋದರೆ ಅವನಿಗೆ ಕಂಪನಿಯಲ್ಲಿ ಮರ್ಯಾದಿ ಸಿಗುತ್ತಿಲ್ಲ. ಪ್ರತಿಯೊಬ್ಬರು ನನ್ನನ್ನು ಬಯ್ಯೋದರಲ್ಲೆ ಇರುತ್ತಾರೆ. ಎಲ್ಲಾರೂ ನನ್ನನ್ನು ಗುರಾಯಿಸುತ್ತಾರೆ ಎಂದು ಕಾರಣ...

ಒಳ್ಳೆ ಹುಡುಗ ಟೆಕ್ಕಿ “ಪ್ರಸಾದ್”

ನಕಲಿ ಖಾತೆ ಸೃಷ್ಠಿಸಿ ಸುಂದರ ಯುವತಿಯರಿಗೆ ಗಾಳ ಹಾಖಿ ವಂಚಿಸುತ್ತಿದ್ದ ಚೋರ ಈಗ ಪೋಲಿಸರ ಅತಿಥಿಯಾಗಿ ಕಂಬಿ ಎಣಿಸುತ್ತಿದ್ದಾನೆ ಹೌದು ಸಾಪ್ಟವೇರ್ ಎಂಜಿನಿಯರ್ ಆಗಿರುವ ಪ್ರಸಾದ್ ಎಂಬ ಉದ್ಯೋಗಿ ನಕಲಿ ಇನಸಾಗ್ರಾಂ ಅಕೌಂಟ್ ಓಪನ್ ಮಾಡಿ ಮಹಿಳೆಯರಿಗೆ ವಂಚಿಸುತಿದ್ದ . ವಿದ್ಯಾಬ್ಯಾಸ ಮುಗಿಸಿ ಕೆಲಸ ಹುಡುಕುತ್ತಿರುವ ಯುತಿಯರಿಗೆ ಸಕಲಿ ಅಕೌಂಟ್ ಸೃಷ್ಠಿಸಿ ಮೋನಿಕಾ ಎನ್ನು...

ಇದು ನೀವು ಬಿಡಬೇಕಾದ 17 ಕೆಟ್ಟ ಚಟಗಳು.. ಭಾಗ 1

ಕೆಲವರು ಕೆಲವು ಕೆಟ್ಟ ಚಟಗಳನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಂಡಿರುತ್ತಾರೆ. ಆದ್ರೆ ಅದು ಕೆಟ್ಟದ್ದು ಅಂತಾ ಅವರಿಗೆ ಗೊತ್ತಿರುವುದಿಲ್ಲ. ಆದ್ರೆ ಆಚಟದಿಂದಲೇ ಅವರಿಗೆ ಯಶಸ್ಸು ಸಿಗುತ್ತಿಲ್ಲವೆಂದು ಅವರಿಗೆ ಗೊತ್ತಿರುವುದಿಲ್ಲ. ಹಾಗಾಗಿ ನಾವಿಂದು ಯಾವ ಚಟಗಳನ್ನು ಮನುಷ್ಯ ಬಿಡಬೇಕು ಅನ್ನೋ ಬಗ್ಗೆ ಹೇಳಿದ್ದೇವೆ. ಮೊದಲನೇಯ ಚಟ ಶೋಕಿಗಾಗಿ ಸಮಯ ವ್ಯರ್ಥ ಮಾಡುವುದು. ಸೋಶಿಯಲ್ ಮೀಡಿಯಾ ಬಂದ ಮೇಲೆ ಯುವ...

ಜೀವನದ ಬಗ್ಗೆ ಹೆಚ್ಚು ಯೋಚನೆ ಮಾಡೋದನ್ನ ನಿಲ್ಲಿಸೋದು ಹೇಗೆ..?

ನಮ್ಮಲ್ಲಿ 90% ಜನ ತಮ್ಮ ಭವಿಷ್ಯದ ಬಗ್ಗೆ ಅಥವಾ ಕಳೆದು ಹೋದ ದಿನಗಳ ಬಗ್ಗೆ, ಅಥವಾ ತಮ್ಮಿಂದ ಏನಾದ್ರೂ ಸಣ್ಣ ಪುಟ್ಟ ತಪ್ಪಾದ್ರೂ ಅದರ ಬಗ್ಗೆ ಯೋಚಿಸುತ್ತಾರೆ. ಎಷ್ಟು ಯೋಚಿಸುತ್ತಾರೆಂದರೆ, ಅದರಿಂದ ಮಾಡುವ ಕೆಲಸವನ್ನು ಬದಿಗಿಟ್ಟು, ಸಮಯ ವ್ಯರ್ಥ ಮಾಡುವಷ್ಟು. ಹಾಗಾಗಿ ನಾವಿಂದು ಜೀವನದ ಬಗ್ಗೆ ಹೆಚ್ಚು ಯೋಚಿಸೋದನ್ನ ನಿಲ್ಲಿಸೋದು ಹೇಗೆ ಅನ್ನೋ ಬಗ್ಗೆ...

ಶಿವಮೊಗ್ಗ: ಜಿಲ್ಲೆಯ ವಿವಿಧ ಗ್ರಾಮ ಪಂಚಾಯ್ತಿಗಳಲ್ಲಿ ಖಾಲಿ ಇರುವ, ಗ್ರಂಥಾಲಯ ಮೇಲ್ವಿಚಾರಕರ ಭರ್ತಿಗೆ ಅರ್ಜಿ ಆಹ್ವಾನ

https://www.youtube.com/watch?v=XKQkZ0PFbNE ಶಿವಮೊಗ್ಗ : ಜಿಲ್ಲೆಯ ವಿವಿಧ ತಾಲೂಕುಗಳ ವಿವಿಧ ಗ್ರಾಮ ಪಂಚಾಯಿತಿಗಳಲ್ಲಿನ ಗ್ರಂಥಾಲಯಗಳ ಮೇಲ್ವಿಚಾರಕರ ಹುದ್ದೆಗಳಿಗೆ ಗೌರವ ಸಂಭಾವನೆ ಆಧಾರದಲ್ಲಿ ನೇಮಕಾತಿ ಮಾಡಿಕೊಳ್ಳಲು ಸ್ಥಳೀಯ ಎಸ್.ಎಸ್.ಎಲ್.ಸಿ. ಪಾಸಾಗಿರುವ ನಿವಾಸಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಶಿಕಾರಿಪುರ ತಾಲೂಕು ಚಿಕ್ಕಜಂಬೂರು ಮತ್ತು ಹೊಸೂರು, ಶಿವಮೊಗ್ಗ ತಾಲೂಕು ಅಬ್ಬಲಗೆರೆ, ತೀರ್ಥಹಳ್ಳಿ ತಾಲೂಕು ಬೆಜ್ಜವಳ್ಳಿ ಗ್ರಾಮ ಪಂಚಾಯಿತಿಗಳ ಗ್ರಂಥಾಲಯಗಳಿಗೆ ಮೇಲ್ವಿಚಾರಕರನ್ನು ನೇಮಿಸಿಕೊಳ್ಳುತ್ತಿದ್ದು, ನಿಗಧಿತ ನಮೂನೆ...

ಶಿವಮೊಗ್ಗ: ಸೊರಬಾ ತಾಲೂಕಿನಲ್ಲಿ ಖಾಲಿ ಇರುವ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ಹುದ್ದೆಗೆ ಅರ್ಜಿ ಆಹ್ವಾನ

https://www.youtube.com/watch?v=KkMZPfLd5eo&t=70s ಶಿವಮೊಗ್ಗ: ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯು ಅಂಗವಿಕಲರ ಗ್ರಾಮೀಣ ಪುನರ್ವಸತಿ ಕಾರ್ಯಕ್ರಮ ಯೋಜನೆಗೆ ಸೊರಬ ತಾಲೂಕು ಪಂಚಾಯಿತಿಯಲ್ಲಿ ಎಂ.ಆರ್.ಡಬ್ಲ್ಯೂ ಹಾಗೂ ಜಡೆ ಮತ್ತು ದ್ಯಾವನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರೆಂದು (ವಿ.ಆರ್.ಡಬ್ಲ್ಯೂ) ಗೌರವಧನ ಆಧಾರದ ಮೇರೆಗೆ ತಾತ್ಕಾಲಿಕವಾಗಿ ಆಯ್ಕೆ ಮಾಡಲು 45 ವರ್ಷ ವಯೋಮಿತಿಯೊಳಗಿನ 10ನೇ ತರಗತಿ...
- Advertisement -spot_img

Latest News

International News: ಸೇರಿಗೆ ಸವ್ವಾಸೇರು : ಟ್ರಂಪ್‌ ಕಂಗಾಲು ಮಾಡಿದ ಡ್ರ್ಯಾಗನ್‌ ರಾಷ್ಟ್ರ

International News: ಜಾಗತಿಕ ಮಟ್ಟದಲ್ಲಿ ಅಮೆರಿಕ ಹಾಗೂ ಚೀನಾ ನಡುವೆ ಸುಂಕ ಸಮರ ನಡೆಯುತ್ತಿರುವಾಗಲೇ ತಮ್ಮ ಮೇಲೆ ಪ್ರತೀಕಾರದ ತೆರಿಗೆ ಹೇರಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್‌...
- Advertisement -spot_img