Thursday, September 10, 2026

job application

ಶಿವಮೊಗ್ಗ: ಜಿಲ್ಲೆಯ ವಿವಿಧ ಗ್ರಾಮ ಪಂಚಾಯ್ತಿಗಳಲ್ಲಿ ಖಾಲಿ ಇರುವ, ಗ್ರಂಥಾಲಯ ಮೇಲ್ವಿಚಾರಕರ ಭರ್ತಿಗೆ ಅರ್ಜಿ ಆಹ್ವಾನ

https://www.youtube.com/watch?v=XKQkZ0PFbNE ಶಿವಮೊಗ್ಗ : ಜಿಲ್ಲೆಯ ವಿವಿಧ ತಾಲೂಕುಗಳ ವಿವಿಧ ಗ್ರಾಮ ಪಂಚಾಯಿತಿಗಳಲ್ಲಿನ ಗ್ರಂಥಾಲಯಗಳ ಮೇಲ್ವಿಚಾರಕರ ಹುದ್ದೆಗಳಿಗೆ ಗೌರವ ಸಂಭಾವನೆ ಆಧಾರದಲ್ಲಿ ನೇಮಕಾತಿ ಮಾಡಿಕೊಳ್ಳಲು ಸ್ಥಳೀಯ ಎಸ್.ಎಸ್.ಎಲ್.ಸಿ. ಪಾಸಾಗಿರುವ ನಿವಾಸಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಶಿಕಾರಿಪುರ ತಾಲೂಕು ಚಿಕ್ಕಜಂಬೂರು ಮತ್ತು ಹೊಸೂರು, ಶಿವಮೊಗ್ಗ ತಾಲೂಕು ಅಬ್ಬಲಗೆರೆ, ತೀರ್ಥಹಳ್ಳಿ ತಾಲೂಕು ಬೆಜ್ಜವಳ್ಳಿ ಗ್ರಾಮ ಪಂಚಾಯಿತಿಗಳ ಗ್ರಂಥಾಲಯಗಳಿಗೆ ಮೇಲ್ವಿಚಾರಕರನ್ನು ನೇಮಿಸಿಕೊಳ್ಳುತ್ತಿದ್ದು, ನಿಗಧಿತ ನಮೂನೆ...
- Advertisement -spot_img

Latest News

Political News: ಲಜ್ಜೆಗೆಟ್ಟ ಸಚಿವರ ಬಾಯಲ್ಲಿ ಬೀಪ್ ಭಾಷೆ: ಎಸ್.ಎಸ್.ಮಲ್ಲಿಕಾರ್ಜುನ್ ವಿರುದ್ಧ ಸಿ.ಟಿ.ರವಿ ಕಿಡಿ

Political News: ಬಿಜೆಪಿ ಶಾಸಕ ಹರೀಶ್ ಅವರ ವಿರುದ್ಧ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದು, ಈ ವಿರುದ್ಧ ಬಿಜೆಪಿ ಶಾಸಕ ಸಿ.ಟಿ.ರವಿ ಕಿಡಿಕಾರಿದ್ದಾರೆ. ರಾಜ್ಯದ...
- Advertisement -spot_img