ಮಂಡ್ಯ: ಜಿಲ್ಲೆಯಲ್ಲಿ ಹೆಚ್ಚಿನ ಅಭ್ಯರ್ಥಿಗಳಿಗೆ ಉದ್ಯೋಗ ಒದಗಿಸುವ ದೃಷ್ಠಿಯಿಂದ ಇನ್ನೂ 2 ತಿಂಗಳೊಳಗೆ ಇನ್ನೊಂದು ಬೃಹತ್ ಉದ್ಯೋಗ ಮೇಳವನ್ನು ಆಯೋಜಿಸಲಾಗುವುದು ಎಂದು ಅಬಕಾರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ. ಗೋಪಾಲಯ್ಯ ಅವರು ತಿಳಿಸಿದರು. ಅವರು ಇಂದು ಜಿಲ್ಲಾಡಳಿತ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮ, ಜಿಲ್ಲಾ ಕೌಶಲ್ಯಾಭಿವೃದ್ಧಿ...
ಮಂಡ್ಯ: ಜಿಲ್ಲೆಯಲ್ಲಿ ಬೃಹತ್ ಉದ್ಯೋಗ ಮೇಳ ನಡೆದಿದ್ದು, ನಗರದ ಪಿ.ಇ.ಎಸ್ ಇಂಜಿನಿಯರಿಂಗ್ ಕಾಲೇಜ್ ನಲ್ಲಿ ಜಿಲ್ಲಾ ಆಡಳಿತ, ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಜೀವನೋಪಾಯ ಇಲಾಖೆ, ಪಿ.ಇ.ಎಸ್ ಇಂಜಿನಿಯರಿಂಗ್ ಕಾಲೇಜು ಮಂಡ್ಯ ಇವರ ಸಂಯುಕ್ತ ಆಶ್ರಯದಲ್ಲಿ ಉದ್ಯೋಗ ಮೇಳವನ್ನು ಹಮ್ಮಿಕೊಳ್ಳಲಾಗಿತ್ತು. 120 ಕಂಪನಿಗಳು ಉದ್ಯೋಗ ಮೇಳದಲ್ಲಿ ಭಾಗಿಯಾಗಿದ್ದವು. 8೦೦೦ ಸಾವಿರ ಅಭ್ಯರ್ಥಿಗಳು ಆನ್ಲೈನ್ ನಲ್ಲಿ ನೋಂದಣಿ ಮಾಡಿಕೊಂಡಿದ್ದರೆ...
ಬೆಂಗಳೂರು ನಗರದಲ್ಲಿರುವ ದೇಶದ ಅತಿ ದೊಡ್ಡ ಕೈಗಾರಿಕಾ ವಲಯಗಳಲ್ಲಿ ಒಂದಾದ ಪೀಣ್ಯ ಕೈಗಾರಿಕಾ ಪ್ರದೇಶದಲ್ಲಿ ಗ್ಯಾಸ್ ಪೂರೈಕೆಯಲ್ಲಿ ಉಂಟಾದ ವ್ಯತ್ಯಯದಿಂದ ಸುಮಾರು 3,000 ಸಣ್ಣ ಮತ್ತು...