Thursday, July 23, 2026

job karnataka

ವಿವಿಧ ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್

ಬೆಂಗಳೂರು: ಕಲ್ಯಾಣ ಕರ್ನಾಟಕ ಭಾಗದಲ್ಲಿನ ವಿವಿಧ ಇಲಾಖೆಯ ಹುದ್ದೆಗಳ ನೇಮಕಾತಿಗೆ ಸರ್ಕಾರ ಹಸಿರು ನಿಶಾನೆ ತೋರಿದೆ. ಇದರೊಂದಿಗೆ ಬ್ಯಾಕ್ಲಾಗ್ ಹುದ್ದೆಗಳ ನೇಮಕಾತಿಗೆ ಕೂಡ ಗ್ರೀನ್ ಸಿಗ್ನಲ್ ಸಿಕ್ಕಿದೆ.2021 -22 ನೇ ಸಾಲಿನಲ್ಲಿ ಕೊರೋನಾ ಕಾರಣದಿಂದ ಆರ್ಥಿಕ ಮಿತವ್ಯಯ ಸಾಧಿಸಲು ನಿರ್ಬಂಧ ವಿಧಿಸಲಾಗಿತ್ತು. ಇದರಿಂದ ಕಲ್ಯಾಣ ಕರ್ನಾಟಕ ಭಾಗದಲ್ಲಿ ಅಭಿವೃದ್ಧಿ ಕುಂಠಿತವಾಗಿದೆ. ಕಲ್ಯಾಣ ಕರ್ನಾಟಕ ಭಾಗದಲ್ಲಿ ಸಾಕಷ್ಟು ಹುದ್ದೆಗಳು...
- Advertisement -spot_img

Latest News

KPSCಯಲ್ಲಿ ಮತ್ತೊಂದು ಹಗರಣ ಬಯಲು – 80 ಲಕ್ಷ ಕೊಟ್ರೆ ನೇರ ಸೀಟ್ ಸಿಗುತ್ತೇ!

ಕರ್ನಾಟಕ ಲೋಕಸೇವಾ ಆಯೋಗದ (KPSC) ಅಕ್ರಮಗಳ ಸರಣಿಗೆ ಕೊನೆಯೇ ಇಲ್ಲದಂತಾಗಿದ್ದು, ಅಭ್ಯರ್ಥಿಗಳ ಆಕ್ರೋಶ ಮುಗಿಲು ಮುಟ್ಟಿದೆ. ಇತ್ತೀಚೆಗಷ್ಟೇ ಕೆಪಿಎಸ್‌ಸಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಅಮಾನತಾದ ಬೆನ್ನಲ್ಲೇ,...
- Advertisement -spot_img