Saturday, May 17, 2025

job not found

ಫಾರಂ ತುಂಬಿಕೊಟ್ಟರೂ ಸಿಕ್ಕಿಲ್ಲ ಉದ್ಯೋಗ ಖಾತರಿ ಕೆಲಸ

www.karnatakatv.net : ಹುಬ್ಬಳ್ಳಿ: ಕೊರೋನಾ ವೈರಸ್ ಭೀತಿ ಹಿನ್ನೆಲೆಯಲ್ಲಿ ಕೆಲಸವನ್ನು ಕಳೆದುಕೊಂಡು ಗ್ರಾಮದಲ್ಲಿಯೇ ಉದ್ಯೋಗ ಖಾತರಿ ಯೋಜನೆ ನಂಬಿಕೊಂಡಿದ್ದ ಗ್ರಾಮಸ್ಥರಿಗೆ ಪಂಚಾಯತ್ ಅಧಿಕಾರಿಗಳು ಮತ್ತು ಗ್ರಾಮ ಪಂಚಾಯತಿ ಅಧ್ಯಕ್ಷರ ಯಡವಟ್ಟಿನಿಂದ ಸಂಕಷ್ಟ ಎದುರಾಗಿದೆ. ಹೌದು.. ಉದ್ಯೋಗ ಖಾತರಿ ಯೋಜನೆಯಲ್ಲಿ ಕೆಲಸ ನೀಡದೆ ಕೂಲಿ ಕಾರ್ಮಿಕರಿಗೆ ಅನ್ಯಾಯ ಮಾಡುತ್ತಿದ್ದು, ಧಾರವಾಡ ಜಿಲ್ಲೆಯ ಕಲಘಟಗಿಯ ಮುಕ್ಕಲ್ ಗ್ರಾಮ ಪಂಚಾಯತಿ...
- Advertisement -spot_img

Latest News

ಬಿಜೆಪಿ, ಆರ್‌ಎಸ್‌ಎಸ್‌ ಅನ್ನು ನಾನೇ ಹೆಚ್ಚು ವಿರೋಧಿಸಿದ್ದೇನೆ : ಆದ್ರೆ ಆ ನಾಯಕನಿಗೆ ಸಹಾಯ ಮಾಡಿಲ್ಲ ; ಸಿದ್ದರಾಮಯ್ಯ ಹೀಗ್ಯಾಕಂದ್ರು..?

ವಿಜಯನಗರ : ನಾನು ವಿಧಾನಸಭೆ ಚುನಾವಣೆಯಲ್ಲಿ ಗೆಲ್ಲಲು ತನಗೆ ಸಹಾಯ ಮಾಡಿದ್ದೆ ಎಂದು ಜನಾರ್ಧನ ರೆಡ್ಡಿ ಹೇಳಿಕೆ ಅಪ್ಪಟ ಸುಳ್ಳು. ಅವರು ಬಿಜೆಪಿ ಪಕ್ಷದವರಾಗಿದ್ದು, ಅವರಿಗೆ...
- Advertisement -spot_img