ಇಂಡಿಯನ್ ರೈಲ್ವೆ ಕನ್ಸ್ಟ್ರಕ್ಷನ್ ಕಂಪನಿ ಲಿಮಿಟೆಡ್(Indian Railway Construction Company Limited) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 40 ಸಹಾಯಕ ವ್ಯವಸ್ಥಾಪಕ(ಸಿವಿಲ್) ಮತ್ತು ಕಾರ್ಯನಿರ್ವಾಹಕ(ಸಿವಿಲ್) ಹುದ್ದೆಗಳು(Assistant Manager & Executive posts) ಖಾಲಿ ಇದ್ದು ಆಸಕ್ತರು ಅರ್ಜಿ ಸಲ್ಲಿಸಬಹುದು. ಫೆಬ್ರವರಿ 15ರಿಂದ ಅರ್ಜಿ ಸಲ್ಲಿಕೆ ಆರಂಭವಾಗಿದ್ದು,...
ಸ್ಪೆಷಲಿಸ್ಟ್ ಗ್ರೇಡ್ - II (Special Grade) ಪೋಸ್ಟ್ಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಉದ್ಯೋಗಿಗಳ ರಾಜ್ಯ ವಿಮಾ ನಿಗಮವು (ESIC) ಅರ್ಜಿಗಳನ್ನು ಆಹ್ವಾನಿಸಿದೆ. ತ್ರಿಶೂರ್ ಮತ್ತು ಬೆಂಗಳೂರಿನಲ್ಲಿ (Bengaluru) ಕೆಲಸವನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. ಆಸಕ್ತ ಅಭ್ಯರ್ಥಿಗಳು ಮಾರ್ಚ್ 07 ರ ಒಳಗೆ ಅರ್ಜಿ ಸಲ್ಲಿಸಬೇಕು.ಈ ಹುದ್ದೆಯ ಬಗ್ಗೆ ಹೆಚ್ಚಿನ...
ಮುಂಬೈ: ಈ ತಿಂಗಳ ಅಂತ್ಯದ ವೇಳೆಗೆ ನೀವು ನಿಮ್ಮ ಉದ್ಯೋಗಿಗಳ ಭವಿಷ್ಯ ನಿಧಿಯ ಸಾರ್ವತ್ರಿಕ ಖಾತೆ ಸಂಖ್ಯೆಯನ್ನು ಆಧಾರ್ ಲಿಂಕ್ ಮಾಡಬೇಕಾಗುತ್ತದೆ.
ಮುಂದಿನ ತಿಂಗಳಿನಿಂದ ನಿಮ್ಮ ಪಿಎಫ್ ಖಾತೆಗಳಿಗೆ ಕಂಪನಿಯ ಷೇರು ಜಮಾ ಆಗುವುದಿಲ್ಲ. ಉದ್ಯೋಗಿಗಳ ಭವಿಷ್ಯ ನಿಧಿ ಸಂಸ್ಥೆ ಕೂಡ ಉದ್ಯೋಗಿಗಳ ಯುಎಎನ್ಗಳನ್ನು ಆಧಾರ್ನೊಂದಣಿಗೆ ತಕ್ಷಣ ಲಿಂಕ್ ಮಾಡುವಂತೆ ಉದ್ಯೋಗದಾತರಿಗೆ ಸೂಚನೆ ನೀಡಿದೆ. ಈ...
ಶಿವಮೊಗ್ಗ: ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರ ಕಚೇರಿಯಲ್ಲಿ 7 ಪ್ರಾಸೆಸ್ ಜಾರಿಕಾರ (ಪ್ರಾಸೆಸ್ ಸರ್ವರ್) ಹುದ್ದೆಗೆ ನೇಮಕ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಅರ್ಜಿ ಆಹ್ವಾನಿಸಲಾಗಿದೆ. 7 ಹುದ್ದೆಗಳಲ್ಲಿ ಸಾಮಾನ್ಯವರ್ಗದ ಅಭ್ಯರ್ಥಿಗೆ 3 ಸ್ಥಾನ, ಎಸ್ಸಿಗೆ 1, ಪ್ರವರ್ಗ 2ಎಗೆ 1, ಪ್ರವರ್ಗ 2ಬಿಗೆ 1, ಪ್ರವರ್ಗ 3ಬಿಗೆ 1 ಸ್ಥಾನ ಮೀಸಲಿರಿಸಲಾಗಿದೆ.
ಕರ್ನಾಟಕ...
ಬೆಂಗಳೂರು: ಶಿಕ್ಷಕರ ವರ್ಗಾವಣೆಗೆ ಸಂಬಂಸಿದಂತೆ ರಾಜ್ಯ ಸರ್ಕಾರ ಪರಿಷ್ಕೃತ ಆದೇಶ ಹೊರಡಿಸಿದ್ದರಿಂದ ಇಂದು ನಡೆಯಬೇಕಿದ್ದ ವರ್ಗಾವಣೆ ಪ್ರಕ್ರಿಯೆಯನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ. ಶಿಕ್ಷಕರ ವರ್ಗಾವಣೆ ಸಂಬಂಧ ತಾಲ್ಲೂಕಿನಲ್ಲಿ ಹಾಲಿ ಕಾರ್ಯನಿರ್ವಹಿಸುತ್ತಿರುವ ಶಿಕ್ಷಕರ ಸಂಖ್ಯೆಗೆ ಅನುಗುಣವಾಗಿ ಅದರಲ್ಲಿ ಶೇ.೨೫ರಷ್ಟು ಶಿಕ್ಷಕರ ವರ್ಗಾವಣೆಗೆ ಸಾರ್ವಜನಿಕ ಶಿಕ್ಷಣ ಇಲಾಖೆ ಮುಂದಾಗಿತ್ತು.
ಈ ಸಂಬಂಧ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ...
ನವದೆಹಲಿ : ಭಾರತದ ಆದಾಯ ತೆರಿಗೆ ಇಲಾಖೆಯು ಈಶಾನ್ಯ ರಾಜ್ಯಗಳು, ಅಂಡಮಾನ್ ನಿಕೋಬಾರ್ ದ್ವೀಪಗಳು, ಲಕ್ಷದ್ವೀಪ, ಜಮ್ಮು ಮತ್ತು ಕಾಶ್ಮೀರ ಮತ್ತು ಕೇರಳದಲ್ಲಿ ನೆಲೆಸಿರುವ ಅಭ್ಯರ್ಥಿಗಳಿಗೆ ಅರ್ಜಿ ಆಹ್ವಾನ ಮಾಡಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ನವೆಂಬರ್ 30, 2021. ಇಲಾಖೆಯಲ್ಲಿ ತೆರಿಗೆ ಸಹಾಯಕ, ಸ್ಟೆನೋಗ್ರಾಫರ್ ಮತ್ತು ಇತರ ವಿವಿಧ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಖಾಲಿ...
ಬೆಂಗಳೂರು; ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಖಾಲಿ ಇರುವ ಸಹಾಯಕ ಪ್ರಾಧ್ಯಾಪಕರ ನೇರ ನೇಮಕಾತಿಗೆ ಆನ್ಲೈನ್ ಅರ್ಜಿ ಸಲ್ಲಿಸುವ ಕೊನೆಯ ದಿನವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಇದೇ ತಿಂಗಳ ನವೆಂಬರ್ ೩೦ ರವರೆಗೆ ವಿಸ್ತರಿಸಿದೆ. ಶುಲ್ಕ ಪಾವತಿಸಲು ಡಿಸೆಂಬರ್ ೬ ಕೊನೆಯ ದಿನ.
ಈ ಮೊದಲು ಅರ್ಜಿ ಸಲ್ಲಿಸಲು ನ.೬ ರ ಕೊನೆಯ ದಿನ ಎಂದು...
ದೆಹಲಿ: ಆ್ಯಪಲ್ ಭಾರತದಲ್ಲಿ ತನ್ನ ಅಸ್ತಿತ್ವವನ್ನು ವಿಸ್ತರಿಸುವ ಸಲುವಾಗಿ ಹೆಚ್ಚಿನ ಪ್ರಮಾಣದಲ್ಲಿ ಬಂಡವಾಳವನ್ನು ಹೂಡಿಕೆ ಮಾಡುತ್ತಿದೆ. ಈಗ ಮತ್ತೊಂದು ಹೆಜ್ಜೆಯನ್ನು ಭಾರತದಲ್ಲಿ ಮುಂದಿಟ್ಟಿರುವ ಆ್ಯಪಲ್ ಕಂಪನಿ, ದೇಶದಲ್ಲಿ ಸುಮಾರು ಒಂದು ಮಿಲಿಯನ್ ಉದ್ಯೋಗವನ್ನು ನೀಡುವತ್ತ ಗಮನಹರಿಸಿದೆ ಅಂತ ಕಂಪನಿಯ ಉಪಾಧ್ಯಕ್ಷ ಪ್ರಿಯಾ ಬಾಲಸುಬ್ರಮಣ್ಯಂ ಗುರುವಾರ ಹೇಳಿದ್ದಾರೆ.ಬೆಂಗಳೂರು ಟೆಕ್ ಶೃಂಗಸಭೆ 2021 ರಲ್ಲಿ ಮಾತನಾಡಿದ ಬಾಲಸುಬ್ರಮಣ್ಯಂ,...
ನವೆಂಬರ್ 3 ರಿಂದ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಡಿಸೆಂಬರ್ 11 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ.
ರೈಲೈ ನೇಮಕಾತಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಒಟ್ಟು 21 ಗ್ರೂಪ್ C ಹುದ್ದೆಗಳು ಖಾಲಿ ಇದ್ದು, 12 ನೇ ತರಗತಿ ಪಾಸಾಗಿರುವವರು ಅರ್ಜಿ...
www.karnatakatv.net: ತೈಲ ಮತ್ತು ನೈಸರ್ಗಿಕ ಅನಿಲ ನಿಗಮ ನಿಯಮಿತ ಯುವ ಉದ್ಯೋಗಾಸಕ್ತರಿಗೆ ಭರ್ಜರಿ ಉದ್ಯೋಗದ ಆಫರ್ ನೀಡಿದೆ. ಇದರಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿಮಾಡಲು ಆರ್ಜಿ ಆಹ್ವಾನಿಸಿದೆ .
ಬಿಇ , ಬಿಟೆಕ್ , ಎಂಡಿ ಪೂರ್ಣಗೊಳಿಸಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಒಟ್ಟು ಒ ಎನ್ ಜಿಸಿ ಅಲ್ಲಿ 309 ಹುದ್ದೆಗಳು ಖಾಲಿ ಇದ್ದು ಆಸಕ್ತರು...
Spiritual: ಯಾರಿಗೆ ತಾನೇ ಶ್ರೀಮಂತರಾಗಬೇಕು, ಆರ್ಥಿಕ ಸ್ಥಿತಿ ಚೆನ್ನಾಗಿರಬೇಕು ಅಂತಾ ಇರೋದಿಲ್ಲ ಹೇಳಿ..? ಹಾಗಾಗಬೇಕು ಅಂದ್ರೆ ನಾವು ಬರೀ ಕೆಲಸ ಮಾಡೋದಲ್ಲ ಬದಲಾಗಿ, ಮನೆಯಲ್ಲಿ ಕೆಲ...