ದೇಶದ ಟೆಕ್ ಕಂಪನಿಗಳಲ್ಲಿ ಭಾರೀ ಉದ್ಯೋಗ ಕಡಿತ ಆರಂಭವಾಗಿದೆ. ಸಾವಿರಾರು ಮಂದಿ ತಮ್ಮ ಉದ್ಯೋಗ ಕಳೆದುಕೊಳ್ಳುತ್ತಿದ್ದಾರೆ. ಇದರ ಹಿಂದೆ ಆರ್ಥಿಕ ಸ್ಥಿತಿಗತಿಯ ಬದಲಾವಣೆ, ಕೃತಕ ಬುದ್ಧಿ (AI) ಅಳವಡಿಕೆ, ಮತ್ತು ತೀವ್ರ ವೆಚ್ಚ ನಿರ್ವಹಣೆಯಂತಹ ಕಾರಣಗಳಿವೆ. AI ಬದಲಾವಣೆಯಿಂದಾಗಿ TCS 12,000 ಉದ್ಯೋಗಿಗಳನ್ನು ವಜಾಗೊಳಿಸಲಿದೆ, ಮಧ್ಯಮ ಮತ್ತು ಹಿರಿಯ ಮಟ್ಟದ ಸಿಬ್ಬಂದಿಗೆ ಭಾರಿ ಹೊಡೆತ...
ಬೆಂಗಳೂರು ನಗರದ ಕೆಪಿಸಿಸಿ ಕಚೇರಿ ಮುಂಭಾಗ ಇಂದು ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು, ಅಭಿಮಾನಿಗಳು ಹಾಗೂ ಹಿಂಬಾಲಕರು ಪ್ರತಿಭಟನೆ ನಡೆಸಿದರು. ಗೋವಿಂದರಾಜನಗರ ಶಾಸಕ ಪ್ರಿಯಕೃಷ್ಣ, ವಿಜಯನಗರ ಶಾಸಕ...