Tuesday, April 15, 2025

jogi prem

ಧ್ರುವ ನಟನೆಯ ಕೆಡಿ ಸಿನಿಮಾದಲ್ಲಿ ಸತ್ಯವತಿಯಾಗಿ ಶಿಲ್ಪಾ ಶೆಟ್ಟಿ ನಟನೆ

ಸ್ಯಾಂಡಲ್ ವುಡ್ನ ಸ್ಟಾರ್ ನಿರ್ದೆಶಕ  ಪ್ರೇಮ್ ಮತ್ತು ಆಕ್ಷನ್ ಪ್ರಿನ್ಸ ಧ್ರುವ ಸರ್ಜಾ ಕಾಂಬಿನೇಷನ್ ನಲ್ಲಿ ಬಾರಿ ದೊಡ್ಡ ಮಟ್ಟದಲ್ಲಿ ನಿರ್ಮಾಣವಾಗುತ್ತಿರುವ ಸಿನಿಮಾ 'ಕೆಡಿ' ಇನ್ನು ಈ ಸಿನಿಮಾಗೆ ಕರಾವಳಿಯ ಕುವರಿ ಶಿಲ್ಪಾಶೆಟ್ಟಿ ಕನ್ನಡದ ಕ್ರೇಜಿಸ್ಟಾರ್ ರವಿಚಂದ್ರನ್ ನಟನೆಯ ಪ್ರಿತ್ಸಾದ್ ತಪ್ಪಾ, ಉಪೇಂದ್ರ ನಟನೆಯ ಆಟೋ ಶಂಕರ್ ಸಿನಿಮಾದಲ್ಲಿ ನಟಿಸಿರುವ ನಟಿ ಬಾಲಿವುಡ್ ನಲ್ಲಿ ನೆಲೆ...

ಪ್ರೇಮ್ ಕಂಠಸಿರಿಯಲ್ಲಿ “ಪರಿಮಳ ಡಿಸೋಜಾ” ಚಿತ್ರದ ಹಾಡು

https://www.youtube.com/watch?v=V_08t1jb4fc ನಿರ್ದೇಶನದಿಂದ ಜನಮನಸೂರೆಗೊಂಡಿರುವ ಪ್ರೇಮ್ (ಜೋಗಿ) ಅವರು ಗಾಯಕನಾಗೂ ಜನಪ್ರಿಯ. ವಿಲೇಜ್ ರೋಡ್ ಫಿಲಂಸ್ ಲಾಂಛನದಲ್ಲಿ ವಿನೋದ್ ಶೇಷಾದ್ರಿ ನಿರ್ಮಿಸುತ್ತಿರುವ "ಪರಿಮಳ ಡಿಸೋಜಾ" ಚಿತ್ರದ ಹಾಡೊಂದನ್ನು ನಿರ್ದೇಶಕ ಪ್ರೇಮ್ ಹಾಡಿದ್ದಾರೆ. ಕೆ.ಕಲ್ಯಾಣ್ ಗೀತರಚನೆ ಮಾಡಿದ್ದಾರೆ. ಕ್ರಿಸ್ಟೋಫರ್ ಜೇಸನ್ ಸಂಗೀತ ನೀಡಿದ್ದಾರೆ. ಡಾ||ಗಿರಿಧರ್ ಹೆಚ್ ಟಿ ಕಥೆ, ಚಿತ್ರಕಥೆ, ಸಂಭಾಷಣೆ ಬರೆದಿರುವ ಈ ಚಿತ್ರದ ಚಿತ್ರೀಕರಣ ಬಹುತೇಕ ಮುಕ್ತಾಯವಾಗಿದೆ....

ಸಂಜಯ್ ದತ್ ಜೊತೆ ಸೆಣಸಾಡಲಿದ್ದಾರ ಧ್ರುವ ಸರ್ಜಾ..?

www.karnatakatv.net:ಸಂಜಯ್ ದತ್ ಬಾಲಿವುಡ್‌ನ ಸ್ಟಾರ್ ನಟ. ಈಗ ಕೆಜಿಎಫ್ ಸಿನಿಮಾದಲ್ಲಿ ಅಧೀರನಾಗಿ ಮಿಂಚಲಿದ್ದಾರೆ. ಈಗಾಗಲೇ ಅಧೀರನ ಕ್ರೇಜ್ ಮುಗಿಲು ಮುಟ್ಟಿದ್ದು, ಕೆಜಿಎಫ್ ನಲ್ಲಿನ ಸಂಜಯ್ ಅವರ ಲುಕ್ ಬಹಳ ಗಮನಸೆಳೆದಿದೆ. ಸಂಜಯ್ ಅವರ ಅಧೀರ ಪಾತ್ರದ ಡುಬ್ಬಿಂಗ್‌ಕೂಡ ಪೂರ್ಣಗೊಂಡಿದ್ದು ಇನ್ನೇನು ಕೆಲ ತಿಂಗಳಲ್ಲಿ ಚಿತ್ರ ತೆರೆಕಾಣಲಿದೆ. ಸದ್ಯ ಇದೆಲ್ಲದರ ನಡುವೆ ಮತ್ತೊಂದು ಕನ್ನಡ ಸಿನಿಮಾದಲ್ಲಿ ಸಂಜಯ್...

ಜೋಗಿ ಪ್ರೇಮ್ ಚಿತ್ರಕ್ಕೆ ಧ್ರುವಾ ಸರ್ಜಾ

ಬೆಂಗಳೂರು: ಚಿತ್ರರಂಗದಲ್ಲಿ ಚಾಪನ್ನು ಮೂಡಿಸಿದ ಜೋಗಿ ಪ್ರೇಮ್ ಅವರು ಪ್ರೇಕ್ಷಕರಿಗೆ ಅನೇಕ ಸಿನೆಮಾಗಳನ್ನೆ ನೀಡಿದ್ರು. ಈಗ ಜೋಗಿ ಪ್ರೇಮ್ ಅವರು ಹೊಸ ಸಿನಿಮಾ ಮಾಡಲು ತಯಾರಾಗಿದ್ದು ಅದರ ಸ್ಕ್ರಿಪ್ಟ್   ರೆಡಿಯಾಗಿದ್ದು ಅದರ ಪೂಜೆಯನ್ನು ಪೂರ್ಣಗೊಳಿಸಿದ್ದಾರೆ.  ಇದೀಗ ಪೊಗರು ನಂತರ ಧ್ರುವಾ ಜೋಗಿ ಪ್ರೇಮ್ ಜೊತೆ ಕೈಜೊಡಿಸುತ್ತಿತ್ತು ಭಾರೀ ನಿರೀಕ್ಷೆ ಹುಟ್ಟುಹಾಕಿದೆ. ಹೌದು  ‘ಏಕ್ ಲವ್ ಯಾ’...

ಜೋಗಿ ಪ್ರೇಮ್ ಅವರ ಹೊಸ ಸಿನೆಮಾದ ಸ್ಕ್ರಿಪ್ಟ್ ರೆಡಿ

www.karnatakatv.net : ಬೆಂಗಳೂರು : ಧ್ರುವ ಸರ್ಜಾ ಅವರ ಜೋತೆಗೆ ಜೋಗಿ ಪ್ರೇಮ್ ಅವರು ಹೊಸ ಸಿನೆಮಾ ಮಾಡುವದಾಗಿ ಘೋಷಣೆಯನ್ನು ಮಾಡಿದ್ದಾರೆ. ಸದ್ಯದಲ್ಲೆ ಸೆಟ್ಟೆ ಏರಲಿರುವ ಈ ಸಿನೆಮಾ ಗೆದ್ದರೆ ಸಿಂಹಾಸನ, ಹುತಾತ್ಮನಾದರೆ ವೀರ ಸ್ವರ್ಗ ಎಂಬ ಟ್ಯಾಗ್ ಲೈನ್ ನಲ್ಲಿ ಸಿನಿಮಾದ ಒನ್ ಲೈನ್ ಹೇಳುವ ಪ್ರಯತ್ನ ಮಾಡಿದ್ದಾರೆ ನಿರ್ದೇಶಕರು.  ಈಗಷ್ಟೆ ಚಿತ್ರದ...
- Advertisement -spot_img

Latest News

ಬೈಕ್ ಕದಿಯಲು ಬಂದಿದ್ದ ಕಳ್ಳ ಅಂದರ್: ಪೊಲೀಸರಿಂದ 2.93 ಲಕ್ಷ ಬೆಲೆ ಬಾಳುವ 5 ಬೈಕ್ ವಶ

Dharwad News: ಕಲಘಟಗಿ:- ಅವನಿಗೆ ಇನ್ನೂ ಮೀಸೆ ಈಗ ಚಿಗುರು ಒಡಿತಾ ಇದೆ..ಅವನ ಆಸೆ ಮಾತ್ರ ಆದಷ್ಟು ಬೇಗ ಶ್ರೀಮಂತನಾಗಬೇಕೆಂಬ ಕನಸು. ಅದಕ್ಕಾಗಿ ಅವನು ಇಳಿದಿದ್ದು...
- Advertisement -spot_img