Tuesday, October 14, 2025

Joi bidan

ಅಫ್ಘಾನಿಸ್ತಾನದ ನೆಲವನ್ನು ಭಯೋತ್ಪಾದಕರ ಸುರಕ್ಷಿತ ತಾಣವಾಗಿ ಮಾಡಬಾರದು; ಭಾರತ-ಅಮೆರಿಕ ತಾಲಿಬಾನ್‌ಗೆ ಒತ್ತಾಯ

www.karnatakatv.net: ಅಫ್ಘಾನಿಸ್ತಾನದ ನೆಲವನ್ನು ಭಯೋತ್ಪಾದಕರ ಸುರಕ್ಷಿತ ತಾಣವಾಗಿ ಮಾಡಬಾರದು ಎಂದು ಭಾರತ ಮತ್ತು ಅಮೆರಿಕ ತಾಲಿಬಾನ್‌ಗೆ ಒತ್ತಾಯಿಸಿದೆ. ಅಮೆರಿಕ-ಭಾರತ ಸಮಗ್ರ ಜಾಗತಿಕ ಕಾರ್ಯತಂತ್ರದ ಸಹಭಾಗಿತ್ವದ ಅಡಿಯಲ್ಲಿ ಭಯೋತ್ಪಾದನಾ ನಿಗ್ರಹದ ಕುರಿತು ಜಂಟಿ ಸಂವಾದ ನಡೆಸಿ, ಅಫ್ಘಾನ್ ಪ್ರದೇಶವನ್ನು ಯಾವುದೇ ದೇಶಕ್ಕೆ ಬೆದರಿಕೆ ಹಾಕಲು ಅಥವಾ ದಾಳಿ ಮಾಡಲು, ಆಶ್ರಯ ನೀಡಲು, ಭಯೋತ್ಪಾದಕರಿಗೆ ತರಬೇತಿ ನೀಡಲು, ಭಯೋತ್ಪಾದಕ...

ಶ್ವೇತ ಭವನಕ್ಕೆ ಭಾರತೀಯನ ನೇಮಕ..!

www.karnatakatv.net: ಭಾರತೀಯ- ಅಮೆರಿಕನ್ ವೈಮಾನಿಕ ಮತ್ತು ರಕ್ಷಣಾ ಪರಿಣಿತ ರವಿ ಚೌಧರಿ ಅವರನ್ನು ಯು ಎಸ್ ನ ಪೆಂಟಗಾನ್ ನಲ್ಲಿ ಪ್ರಮುಖ ಹುದ್ದೆಯೊಂದಕ್ಕೆ ಅಮೆರಿಕ ಅಧ್ಯಕ್ಷ ಜೋ ಬೈಡನ್ ನಾಮನಿರ್ದೇಶನ ಮಾಡಿರುವುದಾಗಿ ಶ್ವೇತ ಭವನ ತಿಳಿಸಿದೆ. ಅಮೆರಿಕ ವಾಯುಪಡೆಯ ಮಾಜಿ ಅಧಿಕಾರಿ ಹಾಗೂ ಪೈಲಟ್ ಆಗಿ ಕಾರ್ಯನಿರ್ವಹಿಸುತ್ತಿರುವ ಚೌಧರಿ ಸದ್ಯ ವಾಯುಪಡೆಯ ಇಂಧನ ಪರಿಸರ ಮತ್ತು...
- Advertisement -spot_img

Latest News

ರಾಜವರ್ಧನ್ ಗೆ ಭಯ ಇಲ್ವಾ? ಒಂದು ಕಟ್ಟು ದುಡ್ಡು ಕೊಟ್ರು ದರ್ಶನ್ ಸರ್!: Raja Vardan Podcast

Sandalwood News: ನಟ ರಾಜವರ್ಧನ್ ಅವರು ಕರ್ನಾಟಕ ಟಿವಿ ಜತೆ ಮಾತನಾಡಿದ್ದು, ತಾವು ಚಿತ್ರರಂಗಕ್ಕೆ ಬರುವಾಗ ಯಾವ ಯಾವ ಸಮಸ್ಯೆ ಎದುರಿಸಿದ್ದರು.? ಈ ವೇಳೆ ಅವರಿಗೆ...
- Advertisement -spot_img