Wednesday, August 5, 2026

Joi bidan

ಅಫ್ಘಾನಿಸ್ತಾನದ ನೆಲವನ್ನು ಭಯೋತ್ಪಾದಕರ ಸುರಕ್ಷಿತ ತಾಣವಾಗಿ ಮಾಡಬಾರದು; ಭಾರತ-ಅಮೆರಿಕ ತಾಲಿಬಾನ್‌ಗೆ ಒತ್ತಾಯ

www.karnatakatv.net: ಅಫ್ಘಾನಿಸ್ತಾನದ ನೆಲವನ್ನು ಭಯೋತ್ಪಾದಕರ ಸುರಕ್ಷಿತ ತಾಣವಾಗಿ ಮಾಡಬಾರದು ಎಂದು ಭಾರತ ಮತ್ತು ಅಮೆರಿಕ ತಾಲಿಬಾನ್‌ಗೆ ಒತ್ತಾಯಿಸಿದೆ. ಅಮೆರಿಕ-ಭಾರತ ಸಮಗ್ರ ಜಾಗತಿಕ ಕಾರ್ಯತಂತ್ರದ ಸಹಭಾಗಿತ್ವದ ಅಡಿಯಲ್ಲಿ ಭಯೋತ್ಪಾದನಾ ನಿಗ್ರಹದ ಕುರಿತು ಜಂಟಿ ಸಂವಾದ ನಡೆಸಿ, ಅಫ್ಘಾನ್ ಪ್ರದೇಶವನ್ನು ಯಾವುದೇ ದೇಶಕ್ಕೆ ಬೆದರಿಕೆ ಹಾಕಲು ಅಥವಾ ದಾಳಿ ಮಾಡಲು, ಆಶ್ರಯ ನೀಡಲು, ಭಯೋತ್ಪಾದಕರಿಗೆ ತರಬೇತಿ ನೀಡಲು, ಭಯೋತ್ಪಾದಕ...

ಶ್ವೇತ ಭವನಕ್ಕೆ ಭಾರತೀಯನ ನೇಮಕ..!

www.karnatakatv.net: ಭಾರತೀಯ- ಅಮೆರಿಕನ್ ವೈಮಾನಿಕ ಮತ್ತು ರಕ್ಷಣಾ ಪರಿಣಿತ ರವಿ ಚೌಧರಿ ಅವರನ್ನು ಯು ಎಸ್ ನ ಪೆಂಟಗಾನ್ ನಲ್ಲಿ ಪ್ರಮುಖ ಹುದ್ದೆಯೊಂದಕ್ಕೆ ಅಮೆರಿಕ ಅಧ್ಯಕ್ಷ ಜೋ ಬೈಡನ್ ನಾಮನಿರ್ದೇಶನ ಮಾಡಿರುವುದಾಗಿ ಶ್ವೇತ ಭವನ ತಿಳಿಸಿದೆ. ಅಮೆರಿಕ ವಾಯುಪಡೆಯ ಮಾಜಿ ಅಧಿಕಾರಿ ಹಾಗೂ ಪೈಲಟ್ ಆಗಿ ಕಾರ್ಯನಿರ್ವಹಿಸುತ್ತಿರುವ ಚೌಧರಿ ಸದ್ಯ ವಾಯುಪಡೆಯ ಇಂಧನ ಪರಿಸರ ಮತ್ತು...
- Advertisement -spot_img

Latest News

‘ನಮ್ಮ ನಾಯಕರಿಗೆ ನ್ಯಾಯ ಬೇಕು’ ಘೋಷಣೆ – ಕೆಪಿಸಿಸಿ ಮುಂದೆ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ

ಬೆಂಗಳೂರು ನಗರದ ಕೆಪಿಸಿಸಿ ಕಚೇರಿ ಮುಂಭಾಗ ಇಂದು ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು, ಅಭಿಮಾನಿಗಳು ಹಾಗೂ ಹಿಂಬಾಲಕರು ಪ್ರತಿಭಟನೆ ನಡೆಸಿದರು. ಗೋವಿಂದರಾಜನಗರ ಶಾಸಕ ಪ್ರಿಯಕೃಷ್ಣ, ವಿಜಯನಗರ ಶಾಸಕ...
- Advertisement -spot_img