Sunday, August 9, 2026

Joida

ಬೈ ಎಲೆಕ್ಷನ್‌ ‘ಕೈ’ ಅಭ್ಯರ್ಥಿ ಹಾವು ಕಚ್ಚಿ ಸಾವು!

ಗೋವಾ ಕಾಂಗ್ರೆಸ್‌ನ ಯುವ ನಾಯಕ ಹಾಗೂ ಪೊಂಡಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಅಭ್ಯರ್ಥಿಯಾಗಿದ್ದ ಕೇತನ್ ಭಾಟಿಕರ್ ಅವರು ಹಾವು ಕಡಿತದಿಂದ ಮೃತಪಟ್ಟಿರುವ ದುರ್ಘಟನೆ ನಡೆದಿದೆ. ಉತ್ತರ ಕನ್ನಡ ಜಿಲ್ಲೆಯ ಜೋಯಿಡಾ ತಾಲೂಕಿನ ಅನಮೋಡ್ ಘಾಟ್ ಪ್ರದೇಶದಲ್ಲಿ ಈ ಘಟನೆ ಸಂಭವಿಸಿದ್ದು, ರಾಜಕೀಯ ವಲಯದಲ್ಲಿ ಶೋಕದ ವಾತಾವರಣ ನಿರ್ಮಾಣವಾಗಿದೆ. ಪಕ್ಷದ ಸಂಘಟನೆ ಹಾಗೂ ಉಪಚುನಾವಣೆಯ ಕಾರ್ಯತಂತ್ರದ ಸಭೆ...

ಜೋಯಿಡಾದಲ್ಲಿ ಚಿರತೆ ಅಟ್ಟಹಾಸ! ಪಣಸೋಲಿ ಗ್ರಾಮದಲ್ಲಿ ಹೆಚ್ಚಿದ ಆತಂಕ.

ಉತ್ತರ ಕನ್ನಡ ಜಿಲ್ಲೆಯ ಜೋಯಿಡಾ ತಾಲೂಕಿನ ಪಣಸೋಲಿ ವಲಯದ ಅವುರ್ಲಿ ದಾಬೆ ಗ್ರಾಮದಲ್ಲಿ ಚಿರತೆ ದಾಳಿ ನಡೆಸಿ ವೃದ್ಧೆಯೊಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ. ಸುಶೀಲಾ ಶಾಂತರಾಮ್ ದೇಸಾಯಿ (70) ಚಿರತೆ ದಾಳಿಗೆ ಒಳಗಾದ ಮಹಿಳೆಯಾಗಿದ್ದಾರೆ. ಮನೆಯ ಹೊರಭಾಗದಲ್ಲಿ ಇದ್ದ ವೇಳೆ ಚಿರತೆ ಏಕಾಏಕಿ ದಾಳಿ ಮಾಡಿದೆ. ಚಿರತೆ ದಾಳಿಯಿಂದ ವೃದ್ದೆ ತಲೆ ಹಾಗೂ...
- Advertisement -spot_img

Latest News

Hubli News: ಜನರ ಭಕ್ತಿಯ ದುರುಪಯೋಗ: ಮಾರ್ಡನ್ ಅವಧೂತನ ಅಸಲಿ ಮುಖ ಬಯಲು

Hubli News: ಜನ ಮರಳೋ… ಜಾತ್ರೆ ಮರಳೋ… ಮಾನವ ಚಂದ್ರನ ಮೇಲೆ ವಾಸಿಸುವ ಕನಸು ಕಾಣುತ್ತಿದ್ದಾನೆ. ವಿಜ್ಞಾನ, ತಂತ್ರಜ್ಞಾನ ದಿನದಿಂದ ದಿನಕ್ಕೆ ಹೊಸ ಎತ್ತರಕ್ಕೆ ಏರುತ್ತಿದೆ....
- Advertisement -spot_img