political news
ಸಿನಿಮಾ ನಟರು ನಟೆನೆ ಜೊತೆಗೆ ಋಆಜಕೀಯ ಪ್ರವೇಸ ಮಾಡುವುದು ಸರ್ವೆ ಸಾಮಾನ್ಯವಾಗಿದೆ. ಅವರು ಚುನಾವಣೇಯಲ್ಲಿ ಅಭ್ಯರ್ಥಿಯಾಗಿ ಕಣಕ್ಕೆ ಇಳಿಯುತ್ತಾರೆ ಗೊತ್ತಿಲ್ಲ . ಅವರು ರಾಜಕೀಯಕ್ಕೆ ಬಂದ ತಕ್ಷಣ ರಾಜಕೀಯ ಹಿರಿಯ ನಾಯಕರು ಅವರನ್ನು ಪಕ್ಷದಿಂದ ಹೊರ ಹೋಗದಂತೆ ಮಾಡಲು ಅವರಿಗೆ ಸಂಬಂದ ಪಟ್ಟ ಒಂದು ಹುದ್ದೆಯನ್ನು ನೀಡಿ ಅದರ ಜವಬ್ದಾರಿಯನ್ನು ಸಿನಿಮಾ ನಟರಿಗ...
ಮಾಜಿ ಸಂಸದ ಮುದ್ದುಹನುಮೇಗೌಡ, ನಟ ಶಶಿಕುಮಾರ್, ನಿವೃತ್ತ ಐಎಎಸ್ ಅನಿಲ್ ಕುಮಾರ್ ಸೇರಿ ಹಲವು ನಾಯಕರು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ರಾಜ್ಯ ಘಟಕದ ಕಚೇರಿಯಲ್ಲಿ ಮುಖ್ಯಂತ್ರಿ ಬಸವರಾಜ ಬೊಮ್ಮಾಯಿ, ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಸಮ್ಮುಖದಲ್ಲಿ ಸೇರ್ಪಡೆಯಾದರು. ಸೇರ್ಪಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಎಲ್ಲರೂ ಬಿಜೆಪಿಯತ್ತ ಆಕರ್ಷಿತರಾಗುತ್ತಿದ್ದಾರೆ. ಪಕ್ಷವನ್ನು ಸೇರಿದ...
Mandya News: ಮಂಡ್ಯ: ಅಂಗನವಾಡಿ ಎಂದರೆ ಚಿಕ್ಕ ಚಿಕ್ಕ ಮಕ್ಕಳು ಓದಿ,ಬರೆದು, ಆಟವಾಡುತ್ತ, ಪೋಷ್ಟಿಕಾಂಶಗಳನ್ನು ಪಡೆಯುತ್ತ ಬೆಳೆಯುವ ವಿದ್ಯಾ ಕೇಂದ್ರ. ಆದರೆ ಇತ್ತೀಚಿನ ದಿನಗಳಲ್ಲಿ ಅಂಗನವಾಡಿ...