Saturday, March 14, 2026

join bjp

ಬಿಜೆಪಿಗೆ ಸೇರಿದ ಮಾಜಿ ಐಎಎಸ್ ಅಧಿಕಾರಿ ಲಕ್ಷ್ಮಿ ನಾರಾಯಣ

                                                                                          +++++++++++ Hospet news: ಇನ್ನು ಹಲವಾರು ನಿವೃತ್ತ ಅಧಿಕಾರಿಗಳು ರಾಜಕೀಯವನ್ನು ಪ್ರವೇಶ ಮಾಡುತಿದ್ದು ಈಗ ಮತ್ತೊಬ್ಬ ಐಎಎಸ್ ಅಧಿಕಾರಿಯೊಬ್ಬರು ಬಿಜೆಪಿ ಸೇರಿಕೊಂಡಿದ್ದಾರೆ. ಅವರು ಹೆಸರು ಲಕ್ಷ್ಮಿನಾರಾಯಣ ಎಂದು ಅವರು ನಿನ್ನೆ ಹೊಸಪೇಟೆಯ ಬಿಜೆಪಿ ಕಛೇರಿಯಲ್ಲಿ ಸೋಮವಾರ ಪಕ್ಷಕ್ಕೆ ಸೇರಿಕೊಂಡಿದ್ದಾರೆ.ಇನ್ನು ಪ್ರವಾಸೋದ್ಯಮ ಸಚಿವರಾದ ಆನಂದ್ ಸಿಂಗ್ ಅವರು ಪಕ್ಷದ ಬಾವುಟ ನೀಡುವುದರ ಮುಖಾಂತರ ಲಕ್ಷ್ಮಿನಾರಾಯಣ ಅವರನ್ನುಪಕ್ಷಕ್ಕೆ ಬರಮಾಡಿಕೊಂಡರು...
- Advertisement -spot_img

Latest News

Mysuru: ಮಾನವೀಯತೆ ಹಾಗೂ ಪರರ ಹಿತಚಿಂತನೆಯಿಂದ ಮಾತ್ರ ದೇವರು ಒಲಿಯುತ್ತಾನೆ: ಸಿಎಂ ಸಿದ್ದರಾಮಯ್ಯ

Political News: Mysuru: ವರುಣಾ ವಿಧಾನಸಭಾ ಕ್ಷೇತ್ರದ ವರಕೋಡಿನಲ್ಲಿ ಆಯೋಜಿಸಿದ್ದ ಶ್ರೀ ಬೀರೇಶ್ವರಸ್ವಾಮಿ ದೇವಸ್ಥಾನದ ಧಾರ್ಮಿಕ ಸಮಾರಂಭದಲ್ಲಿ ಭಾಗವಹಿಸಿದ ಸಿಎಂ ಸಿದ್ದರಾಮಯ್ಯನವರು ಜನತೆಯನ್ನು ಉದ್ದೇಶಿಸಿ ಮಾತನಾಡಿದರು....
- Advertisement -spot_img