+++++++++++ Hospet news:
ಇನ್ನು ಹಲವಾರು ನಿವೃತ್ತ ಅಧಿಕಾರಿಗಳು ರಾಜಕೀಯವನ್ನು ಪ್ರವೇಶ ಮಾಡುತಿದ್ದು ಈಗ ಮತ್ತೊಬ್ಬ ಐಎಎಸ್ ಅಧಿಕಾರಿಯೊಬ್ಬರು ಬಿಜೆಪಿ ಸೇರಿಕೊಂಡಿದ್ದಾರೆ. ಅವರು ಹೆಸರು ಲಕ್ಷ್ಮಿನಾರಾಯಣ ಎಂದು ಅವರು ನಿನ್ನೆ ಹೊಸಪೇಟೆಯ ಬಿಜೆಪಿ ಕಛೇರಿಯಲ್ಲಿ ಸೋಮವಾರ ಪಕ್ಷಕ್ಕೆ ಸೇರಿಕೊಂಡಿದ್ದಾರೆ.ಇನ್ನು ಪ್ರವಾಸೋದ್ಯಮ ಸಚಿವರಾದ ಆನಂದ್ ಸಿಂಗ್ ಅವರು ಪಕ್ಷದ ಬಾವುಟ ನೀಡುವುದರ ಮುಖಾಂತರ ಲಕ್ಷ್ಮಿನಾರಾಯಣ ಅವರನ್ನುಪಕ್ಷಕ್ಕೆ ಬರಮಾಡಿಕೊಂಡರು...
Mangaluru News: ಮಂಗಳೂರಿನ ಬಂಟ್ವಾಳ ತಾಲೂಕಿನ ಬರಿಮಾರು ಗ್ರಾಮದ ಕಲ್ಲೆಟ್ಟಿ ದೈವಸ್ಥಾನದ ಬಳಿ ಅಪಘಾತ ಸಂಭವಿಸಿದ್ದು, 6 ವರ್ಷದ ಬಾಲಕಿ ಸಾವನ್ನಪ್ಪಿದ್ದಾಳೆ.
ಶಾಲೆಯಿಂದ ಮನೆಗೆ ತೆರಳುತ್ತಿದ್ದ ಶಾಲಾ...