Wednesday, May 13, 2026

joining aap

ನಿವೃತ್ತ ಹಿರಿಯ ಕೆಎಎಸ್ ಅಧಿಕಾರಿ ಎಎಪಿ ಸೇರ್ಪಡೆ

www.karnatakatv.net : ರಾಜ್ಯದ ಹಿರಿಯ ಕೆಎಎಸ್ ಅಧಿಕಾರಿ ಹಾಗೂ ಕನ್ನಡ ನಾಡು-ನುಡಿಯ ಬಗ್ಗೆ ಅಪಾರ ಕಾಳಜಿಯುಳ್ಳ ನಾಯಕ ಎಂ.ರವಿಶಂಕರ್‌ರವರು ಇಂದು ಆಮ್‌ ಆದ್ಮಿ ಪಾರ್ಟಿ ಸೇರಿದ್ದಾರೆ. ಪ್ರಸ್ತುತ ಬೆಂಗಳೂರಿನಲ್ಲಿ ನೆಲೆಸಿರುವ ಎಂ.ರವಿಶಂಕರ್‌ರವರು ಮೂಲತಃ ಕೋಲಾರ ಜಿಲ್ಲೆಯ ಮಾಲೂರಿನವರು. ಬಿಇ ಪದವೀಧರರು ಹಾಗೂ ಪಿಜಿಡಿಎಂ ಸ್ನಾತಕೋತ್ತರ ಪದವೀಧರರಾದ ಇವರು ರಾಜ್ಯದ ವಿವಿಧ ಇಲಾಖೆಗಳಲ್ಲಿ ಕೆಎಎಸ್‌ ಅಧಿಕಾರಿಯಾಗಿ 38...
- Advertisement -spot_img

Latest News

Special Story: ಯೂರೋಪ್ ಪ್ರವಾಸಕ್ಕೆ ಹೋದಾಗ ಇಂಥ ಸ್ಕ್ಯಾಮ್‌ಗಳಿಗೆ ಬಲಿಯಾಗಬೇಡಿ..

Special Story: ಇತ್ತೀಚೆಗೆ ಜನ ಪ್ಯಾಕೇಜ್ ಪ್ರವಾಸ ಎಂದು ಹೆಚ್ಚು ವಿದೇಶಗಳಿಗೆ ಹೋಗುತ್ತಿದ್ದಾರೆ. ಭಾರತದ ಹಲವು ಪ್ರವಾಸಿ ತಾಣಗಳಲ್ಲೂ ಸ್ಕ್ಯಾಮ್ ನಡೆಯುತ್ತದೆ. ಆದರೆ ಇಲ್ಲಿನ ಭಾಷೆ,...
- Advertisement -spot_img